Slide
Slide
Slide
previous arrow
next arrow

ಶಿವಾಜಿ ವಿದ್ಯಾ ಮಂದಿರಕ್ಕೆ ಉತ್ತಮ ಪ್ರೌಢಶಾಲಾ ಪ್ರಶಸ್ತಿ

300x250 AD

ಕಾರವಾರ: ಕಾರವಾರ ತಾಲ್ಲೂಕಿನ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರಕ್ಕೆ ಉತ್ತಮ ಪ್ರೌಢಶಾಲೆ ಹಾಗೂ ಉತ್ತಮ ಮುಖ್ಯಾಧ್ಯಪಕ ಪುರಸ್ಕಾರ ಪ್ರಶಸ್ತಿ ವಿತರಣಾ ಸಮಾರಂಭವು ಬೆಳಗಾವಿ ಜಿಲ್ಲೆಯ ಸವದತ್ತಿಯ ನಿಕ್ಕಿಂ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು.
ಸಮಾರಂಭದಲ್ಲಿ ಸವದತ್ತಿ ಶಾಸಕ ವಿಶ್ವಾಸ್ ವಸಂತ ವೈದ್ಯ , ಬೆಳಗಾವಿ ಜಿಲ್ಲಾ ಉಪನಿರ್ದೇಶಕಿ ಲೀಲಾವತಿ ಹಿರೇಮಠ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ರಾಷ್ಟ್ರೀಯ ಸಂಘದ ಅಧ್ಯಕ್ಷೆ ಡಾ.ಲತಾ ಮಳ್ಳೂರ, ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷನಿ ಗೌಡ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಗುರು ತಿಗಡಿಯವರು, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ದಂಡಿನ್ ಶಿಕ್ಷಕರ ಸಂಘದ ರಾಮಣ್ಣ ಗುಗವಾಡ ಇತರರು ಉಪಸ್ಥಿತರಿದ್ದರು ಪ.ಪೂ. ಶ್ರೀ ಅಜ್ಜಯ್ಯ ಸ್ವಾಮಿಗಳು ಸಾನಿಧ್ಯವನ್ನು ವಹಿಸಿದ್ದು, ರಂಜನ್ ಗುರೂಜಿ ಉಪನ್ಯಾಸ ನೀಡಿದರು.

300x250 AD
Share This
300x250 AD
300x250 AD
300x250 AD
Back to top