Slide
Slide
Slide
previous arrow
next arrow

ಹರಿಯಾಣದಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವು : ಸುನೀಲ ಹೆಗಡೆ ಹರ್ಷ

300x250 AD

ದಾಂಡೇಲಿ : ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವೂ ಹ್ಯಾಟ್ರಿಕ್ ಗೆಲುವಿನೊಂದಿಗೆ ನಿರೀಕ್ಷಿತ ಗೆಲುವನ್ನು ಸಾಧಿಸಿದೆ. ಜಮ್ಮು-ಕಾಶ್ಮೀರದಲ್ಲಿಯೂ ಬಿಜೆಪಿ ಪಕ್ಷವು ಉತ್ತಮ ಸಾಧನೆಯನ್ನು ಮಾಡಿದೆ.‌ ಈ ಗೆಲುವು ಮತ್ತು ಸಾಧನೆ ಪ್ರಧಾನಿ ನರೇಂದ್ರ ಮೋದಿಯವರ ದೂರ ದೃಷ್ಟಿ ಯೋಜನೆಗಳಿಗೆ ಸಿಕ್ಕ ಜನಬೆಂಬಲವಾಗಿದೆ ಎಂದು ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುನೀಲ ಹೆಗಡೆ ಹೇಳಿದರು.

ಅವರು ಗುರುವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ ಈ ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಬುದವಂತಗೌಡ ಪಾಟೀಲ್ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top