Slide
Slide
Slide
previous arrow
next arrow

ದೇವಸ್ಥಾನದಲ್ಲಿ ಕಳ್ಳರ ಕೈಚಳಕ: ಪ್ರಕರಣ ದಾಖಲು

300x250 AD

ಭಟ್ಕಳ: ಯಾರೋ ಕಳ್ಳರು ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಮುಟ್ಟಳ್ಳಿ ಪಂಚಾಯತ ವ್ಯಾಪ್ತಿಯ ಬೇಹಳ್ಳಿಯಲ್ಲಿ ನಡೆದಿದೆ.

ಶನಿವಾರ ಮಧ್ಯಾಹ್ನ 12-30 ರಿಂದ ರವಿವಾರ 08-30 ರ ನಡುವಿನ ಅವಧಿಯಲ್ಲಿ ಬೇಹಳ್ಳಿ ಗ್ರಾಮದ ಕಾನಕೆರೆ ಜಟಕೇಶ್ವರ ದೇವಸ್ಥಾನದ ಒಳ ಹೊಕ್ಕಿ ದೇವಸ್ಥಾಣದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 4 ಸಾವಿರ ನಗದು ಹಣ ಹಾಗೂ ದೇವಸ್ಥಾನಕ್ಕೆ ಅಳವಡಿಸಿದ್ದು 10 ಸಾವಿರ -ಮೌಲ್ಯದ 6 ಹಿತ್ತಾಳೆ ಗಂಟೆ. ಹೀಗೆ ಒಟ್ಟು 14000 ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

300x250 AD

ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪಿಎಸ್ಐ ಭರಮಪ್ಪ ಬೆಳಗಲಿ ತನಿಖೆ ಕೈಗೊಂಡಿದ್ದಾರೆ

Share This
300x250 AD
300x250 AD
300x250 AD
Back to top