Slide
Slide
Slide
previous arrow
next arrow

ಸಾಗರ ಕವಚ ಅಣುಕು ಕಾರ್ಯಾಚರಣೆ

300x250 AD

ಕಾರವಾರ: ಕರಾವಳಿ ಭಾಗದಲ್ಲಿ ರಕ್ಷಣೆ ಮತ್ತು ಭದ್ರತೆ ಕುರಿತು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮಕೈಗೊಳ್ಳುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅ.16 ಮತ್ತು 17 ರಂದು ರಕ್ಷಣಾ ವ್ಯವಸ್ಥೆಯ ಅಣಕು ಪ್ರದರ್ಶನ ‘ಸಾಗರ ಕವಚ’ ವನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಭಾರತೀಯ ನೌಕಾಪಡೆ, ಕೋಸ್ಟ್ ಗಾರ್ಡ್ ಮತ್ತು ರಾಜ್ಯದ ಕರಾವಳಿ ಕಾವಲು ಪಡೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗುತ್ತಿದೆ.
ಈ ಕಾರ್ಯಾಚರಣೆಗೆ ಸಂಬಂಧಪಟ್ಟಂತೆ ಸಂಬಂಧಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಇಲಾಖೆಗಳು ಭಾಗವಹಿಸುತ್ತಿದ್ದು, ಕಾರ್ಯಾಚರಣೆಯ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top