• Slide
    Slide
    Slide
    previous arrow
    next arrow
  • ವಾಹನಗಳ ನಡುವೆ ಅಪಘಾತ; ಪ್ರಕರಣ ದಾಖಲು

    300x250 AD

    ಸಿದ್ದಾಪುರ: ಶಿರಸಿ-ಸಿದ್ದಾಪುರ ರಸ್ತೆಯ ಕಾನಸೂರು ಸಮೀಪದ ಜಾಗನಹಳ್ಳಿ ಬಳಿ 3 ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವಾಹನಗಳು ಜಖಂಗೊಂಡ ಘಟನೆ ನಡೆದಿದೆ.

    300x250 AD


    ಘಟನೆಯಲ್ಲಿ ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂದು, ಪ್ರಕರಣ ದಾಖಲಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top