• Slide
    Slide
    Slide
    previous arrow
    next arrow
  • ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ನಾಗರಾಜ ನಾಯಕ

    300x250 AD

    ಕಾರವಾರ: 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರಾಗಿ ಹಿರಿಯ ವಕೀಲ ನಾಗರಾಜ ನಾಯಕ ಆಯ್ಕೆಯಾಗಿದ್ದಾರೆ.

    ವಿವಿಧ ಕ್ಷೇತ್ರಗಳ 32 ಸದಸ್ಯರ ಆಯ್ಕೆ ಸಲಹಾ ಸಮಿತಿ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಕನಿಷ್ಠ 60 ವರ್ಷ ಮೇಲ್ಪಟ್ಟಿರುವ 66 ಜನರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಕೊಡಲಾಗುವುದು ಎಂದು ಸರಕಾರ ಈಗಾಗಲೇ ತೀರ್ಮಾನಿಸಿದೆ.

    300x250 AD

    ಆಯ್ಕೆ ಸಮಿತಿ ಸಭೆ ಸೇರಿದಂತೆ ಪೂರ್ಣ ವಿವರಗಳ ಕುರಿತು ಸರಕಾರ ಇನ್ನಷ್ಟೆ ಮಾಹಿತಿ ನೀಡಬೇಕಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top