• Slide
    Slide
    Slide
    previous arrow
    next arrow
  • ಈಜಲು ತೆರಳಿ ಸಮುದ್ರಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ

    300x250 AD

    ಕುಮಟಾ : ಸಮುದ್ರಕ್ಕೆ ಈಜಲು ತೆರಳಿ ನೀರುಪಾಲಾಗುತ್ತಿದ್ದ ಹುಬ್ಬಳ್ಳಿ ಮೂಲದ ರೋಹಿತ್ ಪಾಟೀಲ್ ಸೇರಿ ಐದು ಜನರನ್ನು ರಕ್ಷಣೆ ಮಾಡಲಾಗಿದೆ. ಹುಬ್ಬಳ್ಳಿಯ ರೇಣುಕಾ ನಗರದಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಇಳಿದಿದ್ದ ರೋಹಿತ್ ಅಲೆಯ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿದ್ದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಮಂಜುನಾಥ ಉಪ್ಪಾರ, ಪ್ರವಾಸಿ ಮಿತ್ರ ಶೇಖರ್ ಹರಿಕಾಂತ, ಲೈಫ್ ಗಾರ್ಡ್ ರವಿ ಪೂಜಾರಿ ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top