Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಿಕ್ಷಕ ಮಹಾದೇವ ಗೌಡಗೆ ಸಹ್ಯಾದ್ರಿ ಶಿಕ್ಷಕ ಪ್ರಶಸ್ತಿ

ಕುಮಟಾ: ಸೆಂಟರ್ ಫಾರ್ ಇಕಾಲಾಜಿಕಲ್ ಸೈನ್ಸ್ & ಭಾರತೀಯ ವಿಜ್ಞಾನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಡಿ.27ರಿಂದ 31ರವರೆಗೆ ನಡೆದ 13ನೇ ಲೇಕ್ ಸಿಂಪೋಸಿಯo ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಮಂಡಿಸಿದ ಪರಿಸರ ಮಾಲಿನ್ಯ…

Read More

ದಾಂಡಿಯಾ ಉತ್ಸವ ಸಮಿತಿಯವರ ಮೇಲೆ ಹಲ್ಲೆ; ದೂರು ದಾಖಲು

ದಾಂಡೇಲಿ: ದಾಂಡಿಯಾ ಉತ್ಸವದಲ್ಲಿ ಮಾತಿಗೆ ಮಾತು ಬೆಳೆಸಿ ದಾಂಡಿಯಾ ಉತ್ಸವ ಸಮಿತಿಯವರ ಮೇಲೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ನಡೆಸಿದ ಘಟನೆ ನಗರದ ಗಾಂಧಿನಗರದಲ್ಲಿ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ಶಿವನಗೌಡ ಪಾಟೀಲ ಅವರು ನಗರ ಪೊಲೀಸ್…

Read More

ಡಾ.ಮುರುಗರಾಜೇಂದ್ರ ಸ್ವಾಮಿಗಳಿಂದ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ

ದಾಂಡೇಲಿ : ಮುಗಳಖೋಡದ ಶ್ರೀ.ಷಡಕ್ಷರಿ ಶಿವಯೋಗಿ ಡಾ.ಮುರುಗರಾಜೇಂದ್ರ ಮಹಾಸ್ವಾಮಿಗಳು ಶಾಖಾ ಮಠಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಗರದ ಪಟೇಲ್ ವೃತ್ತದ ಹತ್ತಿರುವಿರುವ ಜಗಜ್ಯೋತಿ.ಶ್ರೀ.ಬಸವೇಶ್ವರ ಮೂರ್ತಿಯ ದರ್ಶನ ಪಡೆದು ಶ್ರೀಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಬಸವೇಶ್ವರ ಸಮಿತಿಯ ಅಧ್ಯಕ್ಷ ಯು.ಎಸ್. ಪಾಟೀಲ,…

Read More

ಮಾ.8 ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಜ.22ರಂದು ಭಾನ್ಕುಳಿಯಲ್ಲಿ ‘ಅಕ್ಷರ ಸಹಸ್ರ ಶ್ರೀ ರಾಮತಾರಕ ಹವನ’

ಸಿದ್ದಾಪುರ; ಅಯೋಧ್ಯೆಯಲ್ಲಿ ಜರುಗುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವಮಠದಲ್ಲಿ ಶ್ರೀ ರಾಮಚಂದ್ರಾಪುರಮಠ ಮಹಾಸಂಸ್ಥಾನದ ಶ್ರೀ ರಾಘವೇಶ್ವರಭಾರತೀ ಶ್ರೀಗಳವರ ಮಾರ್ಗದರ್ಶನ ಪಡೆದು ಜ.22 “ಅಕ್ಷರ ಸಹಸ್ರ ಶ್ರೀ ರಾಮತಾರಕ ಹವನ” ಆಯೋಜಿಸಲಾಗಿದೆ. ಚತುರ್‌ದ್ರವ್ಯದಿಂದ ವೈದಿಕರು ಮತ್ತು…

Read More

ಮಲೆನಾಡು ಸುಸ್ಥಿರ ಅಭಿವೃದ್ಧಿ ಯೋಜನಾ ಪ್ರಸ್ತಾವನೆ ಮಂಡನೆ: ಜ.8 ರಂದು ವಿಶೇಷ ಸಮಾಲೋಚನಾ ಸಭೆ

ಶಿರಸಿ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ (2023-24) ಮಲೆನಾಡು ಸುಸ್ಥಿರ ಅಭಿವೃದ್ಧಿ ಅಜೆಂಡಾ ಸೇರ್ಪಡೆ ಮಾಡಬೇಕು. ಈ ಕುರಿತು ವಿಶೇಷ ಕಾರ್ಯಯೋಜನೆ ರೂಪಿಸಿ ಜಾರಿ ಮಾಡಬೇಕು ಎಂಬ ಶಿಫಾರಸು ಪ್ರಸ್ತಾವನೆಯನ್ನು ಸಿದ್ಧಪಡಿಸುವ ಸಲುವಾಗಿ ವಿಶೇಷ ಸಮಾಲೋಚನಾ ಸಭೆಯನ್ನು ಜ. 8ರಂದು…

Read More

ಮಾರುತಿ ಸೌಹಾರ್ದ ಸಹಕಾರಿ ವಾರ್ಷಿಕ ಸಭೆ: 36 ಲಕ್ಷ ರೂ. ಲಾಭ

ಹಳಿಯಾಳ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘದಲ್ಲಿ ಒಂದಾಗಿರುವ ಶ್ರೀಮಾರುತಿ ಸೌಹಾರ್ದ ಸಹಕಾರಿ ಸಂಘದ 7ನೇ ವಾರ್ಷಿಕ ಸಭೆಯು ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಜರುಗಿತು. ಸಭೆ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಶ್ರೀಪತಿ ಭಟ್, ಸಂಘದ ಸರ್ವ…

Read More

ಕ್ರೀಡಾಕೂಟ; ಲಯನ್ಸ್ ವಿದ್ಯಾರ್ಥಿಗಳು ವಿಭಾಗೀಯ ಮಟ್ಟ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರಸಿ : ಉಪನಿರ್ದೇಶಕರ ಕಾರ್ಯಾಲಯ ಶಿರಸಿ, ಶೈಕ್ಷಣಿಕ ಜಿಲ್ಲೆ ಶಿರಸಿ (ಉ.ಕ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಯಲ್ಲಾಪುರ, ಇವರ ಸಹಯೋಗದಲ್ಲಿ ಯಲ್ಲಾಪುರದ ಕಾಳಮ್ಮನಗರ ತಾಲ್ಲೂಕಾ ಕ್ರೀಡಾಂಗಣದಲ್ಲಿ ಅ.ರಂದು ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ…

Read More

ಅಧರ್ಮದ ವಿರುದ್ಧ ಧರ್ಮ ಜಯ ಸಾಧಿಸಿದ ದಿನವೇ ವಿಜಯ ದಶಮಿ; ಆಚರಣೆ ಹಿನ್ನೆಲೆ, ಮಹತ್ವ ಇಲ್ಲಿದೆ ನೋಡಿ..

ನವರಾತ್ರಿ ವಿಶೇಷ: ದುರ್ಗಾದೇವಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಒಂಭತ್ತು ದಿನಗಳ ಕಾಲ ಭಾರತದಾದ್ಯಂತ ನಡೆಯುವ ಹಬ್ಬ ಇದಾಗಿದ್ದು, ಕರ್ನಾಟಕದಲ್ಲಿ ನವರಾತ್ರಿಯನ್ನು ದಸಾರವೆಂದು ಕರೆಯುತ್ತಾರೆ. ನವರಾತ್ರಿಯ ಹಿನ್ನಲೆ: ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ…

Read More

ಇಸಳೂರ್ ಬಳಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; 10ಕ್ಕೂ ಅಧಿಕ ಜನರಿಗೆ ಗಾಯ

ಶಿರಸಿ: ತಾಲೂಕಿನ ಇಸಳೂರು ಸಮೀಪ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 10 ಕ್ಕೂ ಹೆಚ್ಚು ಪ್ರಯಾಣಿಕರು ಗಂಭಿರವಾಗಿ ಗಾಯಗೊಂಡ ಘಟನೆ ರವಿವಾರ ಬೆಳಿಗ್ಗೆ ಸಂಭವಿಸಿದೆ. ಶಿರಸಿಯಿಂದ ಅಕ್ಕಿಆಲೂರಿಗೆ ಹೊರಟ ಕೆ.ಎಸ್.ಆರ್.ಟಿ.ಸಿ. ಬಸ್…

Read More
Back to top