Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.1ಕ್ಕೆ ಬೇಡಜಂಗಮ ಜಿಲ್ಲಾ ಸಮಾವೇಶ

ದಾಂಡೇಲಿ: ಜಿಲ್ಲಾ ಬೇಡಜಂಗಮ ಒಕ್ಕೂಟದ ಆಶ್ರಯದಲ್ಲಿ ಮಾ.01ರಂದು ಬೆಳಿಗ್ಗೆ 11 ಗಂಟೆಗೆ ಮುಂಡಗೋಡದ ವಿವೇಕಾನಂದ ಬಯಲು ರಂಗಮಂದಿರದಲ್ಲಿ ಬೇಡಜಂಗಮ ಸಮಾಜದ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶದಲ್ಲಿ ತಾಲೂಕಿನ ಬೇಡಜಂಗಮ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು…

Read More

ಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರವೀಂದ್ರ ನಾಯ್ಕ ಆಗ್ರಹ

ಶಿರಸಿ: ಜಿಲ್ಲಾದ್ಯಂತ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂಮಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದಂತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಪ್ರಾಧಿಕಾರದಲ್ಲಿ ಜರುಗಿಸುತ್ತಿರುವ ಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಅಗ್ರಹಿಸಿದೆ.ಅರಣ್ಯ ಭೂಮಿ…

Read More

ಡಿ.3, 4ಕ್ಕೆ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಮಾಹಿತಿ ಇಲ್ಲಿದೆ

ದಾಂಡೇಲಿ: ಸಂದೇಶ್ ನ್ಯೂಸ್ ಆಶ್ರಯದಡಿ ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಹಭಾಗಿತ್ವದಡಿ ಇದೇ ಬರುವ ಡಿ.03 ಮತ್ತು 4ರಂದು ನಗರದ ಸುಭಾಷನಗರದಲ್ಲಿರುವ ಒಳ ಕ್ರೀಡಾಂಗಣದಲ್ಲಿ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಪಂದ್ಯಾವಳಿಯ ಸಂಘಟಕ ಸಂದೇಶ್ ಎಸ್.ಜೈನ್ ಹೇಳಿದರು.ಸುದ್ದಿಗೋಷ್ಟಿಯಲ್ಲಿ…

Read More

ಫೆ.5ರಂದು ಸಾಹಿತಿ ವನರಾಗ ಶರ್ಮಾಗೆ ಅಭಿನಂದನಾ ಕಾರ್ಯಕ್ರಮ

ಯಲ್ಲಾಪುರ: ಶ್ರೀವನರಾಗ ಶರ್ಮಾ ಅಭಿನಂದನಾ ಸಮಿತಿ, ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಗಮಕ ಕಲಾ ಪರಿಷದ್, ಸ್ವಾಮಿ ವಿವೇಕಾನಂದ ಸೇವಾ ಬಳಗ ವಜ್ರಳ್ಳಿ, ಮಾತೃ ಭೂಮಿ ಸೇವಾ ಪ್ರತಿಷ್ಠಾನ ಸಹಯೋಗದಲ್ಲಿ ಫೆ.5ರಂದು ಪಟ್ಟಣದ ಅಡಿಕೆ ಭವನದಲ್ಲಿ ಸಮಕಾಲಿನ ಶ್ರೇಷ್ಠ…

Read More

ವೀರ ಯೋಧ ಕುಟುಂಬದವರ ಬೇಡಿಕೆ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ;ಸಿಎಂ ಬೊಮ್ಮಾಯಿ

ಚಿತ್ರದುರ್ಗ: ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರ ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ…

Read More

95 ಗ್ರಾಮ ಪಂಚಾಯತಗಳಿಗೆ ಪಿಒಎಸ್ ಮಷಿನ್‌ ವಿತರಣೆ

ಕಾರವಾರ: ಜಿಲ್ಲೆಯ 229 ಗ್ರಾಮ ಪಂಚಾಯತಗಳಲ್ಲಿ ತೆರಿಗೆ ವಸೂಲಾತಿ ಮತ್ತು ಆದಾಯ ಪರಿಷ್ಕರಣೆಯಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕಾಗಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಮಷಿನ್‌ಗಳನ್ನು ಎಲ್ಲಾ ಗ್ರಾಮ ಪಂಚಾಯತಗಳಿಗೆ ನೀಡುತ್ತಿದ್ದು, ಈಗಾಗಲೇ 95 ಗ್ರಾಮ ಪಂಚಾಯತಗಳಿಗೆ ಈ ಮಷಿನ್‌ಗಳನ್ನು…

Read More

ಜಿಲ್ಲೆಯ ಹಲವೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ

ಹೊನ್ನಾವರ ತಾಲೂಕಿನ ನವಿಲಗೋಣ ಪಂಚಾಯತಿಯಲ್ಲಿ ಗ್ರಾ.ಪಂ. ಅಧ್ಯಕ್ಷ ಸತೀಶ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯರು, ಸಿಬ್ಬಂದಿ ಇದ್ದರು. ಹೊನ್ನಾವರ ಪಟ್ಟಣ ಪಂಚಾಯತಿ ಆವರಣದಲ್ಲಿ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಧ್ವಜಾರೋಹಣ…

Read More

ಮಕ್ಕಳಿಗಾಗಿ ದೇಶದ ಮೊದಲ ವರ್ಚುವಲ್ ಸೈನ್ಸ್ ಲ್ಯಾಬ್‍ಗೆ ಚಾಲನೆ

ನವದೆಹಲಿ: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ನಿನ್ನೆ CSIR ಜಿಗ್ಯಾಸ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗಾಗಿ ಭಾರತದ ಮೊದಲ ವರ್ಚುವಲ್ ಸೈನ್ಸ್ ಲ್ಯಾಬ್‍ಗೆ ಚಾಲನೆ ನೀಡಿದ್ದಾರೆ. ಇದು ದೇಶಾದ್ಯಂತದ ವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತದೆ. ಈ…

Read More

ಆದಿಶಕ್ತಿ ಹೊಂಡಾ: ಭರವಸೆಯ ಸೇವೆಯೊಂದಿಗೆ ಸದಾ ನಿಮ್ಮ ಜೊತೆ- ಜಾಹಿರಾತು

ಆದಿಶಕ್ತಿ‌ ಹೊಂಡಾದ್ವಿಚಕ್ರ ವಾಹನದ ಅಧಿಕೃತ ಮಾರಾಟಗಾರರು ⏭️ ತ್ವರಿತ ಸಾಲ 💸⏭️ ಕಡಿಮೆ ಬಡ್ಡಿದರ 🎉⏭️ ಸ್ಥಳದಲ್ಲೇ ಎಕ್ಸ್‌ಚೇಂಜ್ 🥳⏭️ ಆಕರ್ಷಕ ಉಡುಗೊರೆಗಳು🎁🧧 ಹೊಂಡಾದ ಭರವಸೆಯ ಸೇವೆ ಭೇಟಿ ನೀಡಿ:ಆದಿಶಕ್ತಿ ಹೊಂಡಾಯಲ್ಲಾಪುರ ರಸ್ತೆಶಿರಸಿ Sales:  Tel:+917349776532 /33/34/35/36 Service: Tel:+919606083511…

Read More

ಮಾತ್ನಳ್ಳಿ ಶಾಲಾ ಶಿಕ್ಷಕ ತಿಮ್ಮಪ್ಪ ನಾಯ್ಕ್ ನಿವೃತ್ತಿ: ಬೀಳ್ಕೊಡುಗೆ

ಶಿರಸಿ: ತಾಲೂಕಿನ ಮಾತ್ನಳ್ಳಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 22 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ತಿಮ್ಮಪ್ಪ ನಾಯ್ಕ್ ನಿವೃತ್ತಿ ಹೊಂದಿದ್ದು, ಅವರನ್ನು ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ದಿಗೆ ಕಾರಣೀಕರ್ತರಾದ ಕಾಡ್ಕೋಳಿ ಶ್ರೀಪತಿ ಭಟ್ಟ ಅವರನ್ನು ಊರ ನಾಗರಿಕರು…

Read More
Back to top