Slide
Slide
Slide
previous arrow
next arrow

ಹೃದಯಪೂರ್ವಕ ಅಭಿನಂದನೆಗಳು

300x250 AD

ಹೃದಯಪೂರ್ವಕ ಅಭಿನಂದನೆಗಳು

ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ನಡೆದ 33ನೇ ಘಟ್ಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಿಎಚ್‌ಡಿ ಪದವಿಗೆ ಭಾಜನರಾಗಿರುವ ಶಿರಸಿಯ ಅಸ್ಮಿತೆ ಫೌಂಡೇಶನ್ ನ ಮುಖ್ಯಕಾರ್ಯನಿರ್ವಾಹಕ ನಿರ್ದೇಶಕ ರಿಯಾಜ್ ಸಾಗರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ರಿಯಾಜ್ ಸಾಗರ್ ಅವರು ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗ ಹಿರಿಯ ಪ್ರಾಧ್ಯಾಪಕ ಡಾ. ಎ. ಎಸ್. ಪ್ರಭಾಕರ ಅವರ ಮಾರ್ಗದರ್ಶನದಲ್ಲಿ “ಸಿದ್ದಿ ಬುಡಕಟ್ಟು ಸಮುದಾಯದ ಅಭಿವೃದ್ಧಿ – ಸವಾಲು ಮತ್ತು ಸಾಧ್ಯತೆಗಳು ( ಸರ್ಕಾರಿ ಅಭಿವೃದ್ಧಿ ಯೋಜನೆಗಳ ಒಂದುವರೆ ದಶಕದ ಅಧ್ಯಯನ) ಎಂಬ ವಿಷಯದಲ್ಲಿ ಸಂಶೋಧನ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪಡೆದಿದ್ದಾರೆ. ಅವರ ಸಾಧನೆಯ ಪಥ ಇನ್ನಷ್ಟು ಉಜ್ವಲವಾಗಲಿ. ಭವಿಷ್ಯ ಪ್ರಜ್ವಲಿಸಲಿ ಎಂಬ ಹಾರೈಕೆ ನಮ್ಮದು.

300x250 AD

ಶುಭ ಕೋರುವವರು :
ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಗ್ರೀನ್ ಕೇರ್ (ರಿ.) ಸಂಸ್ಥೆ, ಶಿರಸಿ

Share This
300x250 AD
300x250 AD
300x250 AD
Back to top