ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಣ ಕದನ ವಿರಾಮವನ್ನು ಕೇಂದ್ರ ಸರ್ಕಾರ ದೃಢಪಡಿಸಿದ್ದು, ಮೇ.12 ರಂದು ಮಾತುಕತೆ ನಡೆಯಲಿದೆ ಎಂದಿದೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಇಂದು ಶನಿವಾರ ಸಂಜೆ 5 ಗಂಟೆಯಿಂದಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ನಡೆದಿದೆ ಎಂದಿದ್ದಾರೆ.