Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜಿಲ್ಲೆಯಲ್ಲಿಂದು ಶೇ.0.39 ರಷ್ಟು ಕೊರೊನಾ ಪಾಸಿಟಿವಿಟಿ ದಾಖಲು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ಶೇ.0.39 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯ ಬುಧವಾರದಂದು ಶೇ. 0. 47 ಹಾಗೂ ಮಂಗಳವಾರ ಶೇ. 0.5…

Read More

ಹಿರೇಗುತ್ತಿ ವಿಎಸ್‌ಎಸ್ ಅಧ್ಯಕ್ಷರಾಗಿ ವಿನಾಯಕ ನಾಯಕ

ಗೋಕರ್ಣ: ಇಲ್ಲಿಯ ಹಿರೇಗುತ್ತಿಯ ವ್ಯವಸಾಯ ಸಹಕಾರಿ ನಿಯಮಿತ ನೂತನ ಅಧ್ಯಕ್ಷರಾಗಿ ವಿನಾಯಕ ನಾಯಕ, ಉಪಾಧ್ಯಕ್ಷರಾಗಿ ರಮಾಕಾಂತ ಹರಿಕಾಂತ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ನೀಲಕಂಠ ಎನ್. ನಾಯಕ, ಕೃಷ್ಣಮೂರ್ತಿ ನಾಯಕ, ಉಮೇಶ ಗಾಂವಕರ, ಸುಬ್ರಹ್ಮಣ್ಯ ನಾಯಕ, ಹರೀಶ…

Read More

ಕಾಗೇರಿಯವರ ಅನುಭವ ಶ್ರೀಮಂತಿಕೆಯಲ್ಲಿ ರಾಜ್ಯದ ಅಭಿವೃದ್ಧಿ ಸಾಧ್ಯ: ಸಿಎಂ‌ ಬೊಮ್ಮಾಯಿ

ಶಿರಸಿ: ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ದೇಶಭಕ್ತಿ, ಬಡವರು, ಶೋಷಿತ ವರ್ಗಗಳ ಪರ ಕಾಳಜಿ, ನೆಲ, ಭಾಷೆ, ಜಲದ ಮೇಲಿನ ಪ್ರೀತಿ, ಜೀವನಾಸಕ್ತಿ ಹೊಂದಿರುವ ಅಪರೂಪದ ವ್ಯಕ್ತಿ. ಶ್ರೀಮಂತ ಅನುಭವ ಹೊಂದಿರುವ ಕಾಗೇರಿ ಅವರ ಮಾರ್ಗದರ್ಶನದಲ್ಲಿ…

Read More

ಅಪ್ಪುಗೆ ಸಂಗೀತ ನಮನ ಕಾರ್ಯಕ್ರಮ

ಶಿರಸಿ :ಪುನೀತ ರಾಜಕುಮಾರ ಇವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಆತ್ಮೀಯ ಅಪ್ಪುಗೆ ಸಂಗೀತ ನಮನ ಕಾರ್ಯಕ್ರಮವನ್ನು ಅರುಣೋದಯ ತರಬೇತಿ ಕೇಂದ್ರದಲ್ಲಿ ಶಿರಸಿ ಮಾರಿಕಾಂಬ ಕರೋಕೆ ಸ್ಟುಡಿಯೊ ಮತ್ತು ಅರುಣೋದಯ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪುನೀತ ರಾಜಕುಮಾರ…

Read More

ಬಾವಿಗಿಳಿದ ಮೂವರ ದುರ್ಮರಣ

ಯಲ್ಲಾಪುರ: ತಾಲೂಕಿನ ಮಾವಿನಕಟ್ಟಾದಲ್ಲಿ ಬಾವಿಯಿಂದ ಪಂಪ್ ಸೆಟ್ ಎತ್ತಲೆಂದು ಬಾವಿಗೆ ಇಳಿದ ಮೂವರು ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಗಣೇಶ್ ಶೆಟ್ಟಿ, ಸುರೇಶ್ ಮಲಬಾರಿ,ಗೋವಿಂದ ಪೂಜಾರಿ‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಮಾವಿನಕಟ್ಟಾದ ರಾಘು ಪೂಜಾರಿ ಎಂಬುವವರ ಮನೆಯ…

Read More

Aveksha Stocks’ಉಚಿತ ಕಾರ್ಯಾಗಾರ- ಜಾಹಿರಾತು

Golden Opportunity to Invest in a Fin-Tech Start-up First ever platform to offer Zero Brokerage for Trading in Equity and fnO Market. Join Us On 20/11/2021, from 10.30 am to 12.30 pm Place: Shri…

Read More

ಸಾರಿಗೆ ಸಮಸ್ಯೆ: ಬಸ್ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಕಾರವಾರ: ಪರೀಕ್ಷೆಗೆ ಹೋಗಲು ಸಿದ್ದರಾಗಿದ್ದ ವಿದ್ಯಾರ್ಥಿಗಳನ್ನು ಬಸ್ ಪೂರ್ಣವಿದೆ ಎಂದು ಹತ್ತಿಸಿಕೊಳ್ಳದ ಹಿನ್ನಲೆಯಲ್ಲಿ ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ನಗರದ ಅಜ್ವಿ ಹೋಟೆಲ್ ಬಳಿ ನಡೆದಿದೆ. ತಾಲೂಕಿನ ಮಾಜಾಳಿ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಪರೀಕ್ಷೆಗೆ ತೆರಳಲು…

Read More

‘ಹೆಬ್ಬಾರ್ ಡ್ರೀಮ್ ಫೌಂಡೇಶನ್ ಆಫ್ ಚಾರಿಟಿ’ ವತಿಯಿಂದ ಉಚಿತ ಪಟ್ಟಿ ವಿತರಣೆ

ಶಿರಸಿ: ತಾಲೂಕಿನ ಬಿಸ್ಲಕೊಪ್ಪದ ಸೂರ್ಯನಾರಾಯಣ ಪ್ರೌಢ ಶಾಲೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ರವರ “ಹೆಬ್ಬಾರ್ ಡ್ರೀಮ್ ಫೌಂಡೇಶನ್ ಆಫ್ ಚಾರಿಟಿ ” ಮೂಲಕ ಶಾಲೆಯ ಮಕ್ಕಳಿಗೆ ನೀಡಿದ ಉಚಿತ ಪಟ್ಟಿ ವಿತರಣಾ ಸಮಾರಂಭ ನಡೆಯಿತು.ಸ್ಥಳೀಯ ಸೊಸೈಟಿಯ ಅಧ್ಯಕ್ಷ…

Read More

TSS: ಸೋಮವಾರದ ಖರೀದಿ,ಹೋಲ್ ಸೇಲ್ ದರದಲ್ಲಿ- ಜಾಹಿರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….! ಈ ಕೊಡುಗೆ 19-06-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764/ Tel:+918618223964

Read More

ವಿಮಲಾ ಕ್ರಿಮ್ಸ್ ನಿರ್ದೇಶಕರ ಭೇಟಿಯಾದ ಐಎನ್‌ಎಚ್‌ಎಸ್ ಪತಂಜಲಿ ತಂಡ

ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅರಗಾದ ಭಾರತೀಯ ನೌಕಾಪಡೆಯ ಆಸ್ಪತ್ರೆ ಪತಂಜಲಿಯ ಅಧಿಕಾರಿಗಳು ಭೇಟಿ ನೀಡಿ, ನಿರ್ದೇಶಕರೊಂದಿಗೆ ವಿವಿಧ ವಿಚಾರಗಳ ಕುರಿತು ಮಾತುಕತೆ ನಡೆಸಿದರು.ಹೊಸದಾಗಿ ನಿಯುಕ್ತಿಯಾದ ಐಎನ್‌ಎಚ್‌ಎಸ್ ಪತಂಜಲಿಯ ಕಮಾಂಡಿಂಗ್ ಆಫೀಸರ್ ರಾಜೀವ್ ಶಿವಶಂಕರ್, ಪ್ಯಾಥೋಲಜಿ…

Read More
Back to top