ಮಳೆ ಹಿನ್ನಲೆಯಲ್ಲಿ ಜಿಲ್ಲಾಡಳಿತವು ನಾಳೆ,ಜೂ,17 ರಂದು ಒಂದು ದಿನ ಕಾರವಾರ,ಅಂಕೋಲಾ, ಕುಮಟಾ, ಹೊನ್ನಾವರ,ಭಟ್ಕಳ,ಶಿರಸಿ,ಸಿದ್ದಾಪುರ ಮತ್ತು ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜೂ.17ಕ್ಕೆ ರಜೆ ಘೋಷಣೆ ಮಾಡಿರುವ ಜಿಲ್ಲಾಡಳಿತ
