Slide
Slide
Slide
previous arrow
next arrow

ಸಣ್ಣಗಮನಿಯ ಮಹಾಬಲೇಶ್ವರ ಹೆಗಡೆ ನಿಧನ

300x250 AD

ಸಿದ್ದಾಪುರ: ತಾಲೂಕಿನ ಸಣ್ಣಗಮನಿಯ ಪ್ರಗತಿಪರ ಕೃಷಿಕರಾಗಿದ್ದ ಮಹಾಬಲೇಶ್ವರ ಸುಬ್ರಾಯ ಹೆಗಡೆ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಸಮಾಜದಲ್ಲಿ ಓರ್ವ ಸಜ್ಜನ ಹಾಗೂ ಒಳ್ಳೆಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ತಮ್ಮ ಮನೆಗೆ ಯಾರೇ ಬಂದು ಏನಾದರು ಸಹಾಯ ಕೇಳಿದರೆ ಇಲ್ಲ ಎನ್ನದೇ ಸಹಾಯ ಮಾಡುತ್ತಿದ್ದರು‌. ಒಳ್ಳೆಯ ವ್ಯಕ್ತಿಯಾಗಿ ಹೆಸರು ಮಾಡಿದ್ದ ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮಹಾಬಲೇಶ್ವರ ಹೆಗಡೆ ನಿಧನಕ್ಕೆ ತಾಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top