ಸಿದ್ದಾಪುರ: ಪಟ್ಟಣದ ಗಾಡಿಬಿಡ್ಕಿಯಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟಿನ್ ಕಟ್ಟಡವನ್ನು ಶಾಸಕ ಭೀಮಣ್ಣ ನಾಯ್ಕ ಪರಿಶೀಲಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಮಾಡಿಕೊಡಬೇಕೆಂದು ಪಪಂ ಮುಖ್ಯಾಧಿಕಾರಿ ಜೆ.ಆರ್.ನಾಯ್ಕ ಅವರಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ತಹಸೀಲ್ದಾರ ಎಂ.ಆರ್.ಕುಕರ್ಣಿ, ಪಪಂ ಇಂಜಿನಿಯರ್ ರಮೇಶ ನಾಯ್ಕ, ಪ್ರಮುಖರಾದ ಸಿ.ಆರ್.ನಾಯ್ಕ, ಮಾರುತಿ ಕಿಂದ್ರಿ ಇತರರಿದ್ದರು.
ಇಂದಿರಾ ಕ್ಯಾಂಟೀನ್ ಕಟ್ಟಡ ಪರಿಶೀಲನೆ
