Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಏ.1ಕ್ಕೆ ಪರೀಕ್ಷಾ ಪೆ ಚರ್ಚಾ; ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿರುವ ಮೋದಿ

ನವದೆಹಲಿ: ʼಪರೀಕ್ಷಾ ಪೆ ಚರ್ಚಾʼ ಕಾರ್ಯಕ್ರಮದ ಐದನೇ ಆವೃತ್ತಿಯು ಈ ವರ್ಷದ ಏಪ್ರಿಲ್ 1 ರಂದು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಪರೀಕ್ಷೆಯ ಒತ್ತಡವನ್ನು ಹೇಗೆ ಹೋಗಲಾಡಿಸಬಹುದು…

Read More

ಅಲ್ಲಲ್ಲಿ ಕೆಟ್ಟು ನಿಲ್ಲುವ ಕಾರವಾರ- ಮಣಿಪಾಲ ಬಸ್ ಬದಲಿಸಲು ಮಾಧವ ನಾಯಕ ಆಗ್ರಹ

ಕಾರವಾರ: ಪ್ರತಿದಿನ ಬೆಳಿಗ್ಗೆ 5.30ಕ್ಕೆ ಕಾರವಾರದಿಂದ ಹೊರಡುವ ಕಾರವಾರ- ಮಣಿಪಾಲ ಬಸ್ ತಿಂಗಳಲ್ಲಿ ನಾಲ್ಕೈದು ಬಾರಿ ಕೆಟ್ಟು ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಎನ್‌ಡಬ್ಲ್ಯುಕೆಆರ್‌ಟಿಸಿ ವಿಭಾಗೀಯ ನಿಯಂತ್ರಕರಿಗೆ ದೂರು ನೀಡಿದ್ದು, ಕೂಡಲೇ ವ್ಯವಸ್ಥೆ…

Read More

ಇಸ್ರೇಲ್‌ನಲ್ಲಿ ಜಿಲ್ಲೆಯ 40ಕ್ಕೂ ಅಧಿಕ ಮಂದಿ : ಎಲ್ಲರೂ ಸುರಕ್ಷಿತ ಎಂದ ರಾಯಭಾರ ಕಚೇರಿ

ಭಟ್ಕಳ: ಉದ್ಯೋಗದ ನಿಮಿತ್ತ ಇಸ್ರೇಲ್‌ನಲ್ಲಿ ನೆಲೆಸಿರುವ ಭಟ್ಕಳದ 40ಕ್ಕೂ ಅಧಿಕ ಮಂದಿ ಸದ್ಯ ಭಾರತೀಯ ರಾಯಭಾರ ಕಚೇರಿಯಿಂದ ಸಂಪರ್ಕಕ್ಕೆ ಸಿಕ್ಕಿದ್ದು, ಎಲ್ಲರೂ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದರಿಂದ ಮನೆಮಂದಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಯಾವ ಕ್ಷಣದಲ್ಲೂ ಇಸ್ರೇಲ್‌ನಲ್ಲಿನ ಯುದ್ಧದ…

Read More

ಮೂವರು ಅಡಿಕೆ ಕಳ್ಳರ ಬಂಧನ

ಹೊನ್ನಾವರ: ತಾಲೂಕಿನ ಸರಳಗಿ ಪ್ಲಾಟ್‌ನಲ್ಲಿರುವ ಅಂಗಡಿಯ ಮುಂದಿನ ಬಾಗಿಲಕ್ಕೆ ಹಾಕಿದ್ದ ಬೀಗವನ್ನು ಮೀಟಿ ಒಳಹೊಕ್ಕಿ ಅಂಗಡಿಯೊಳಗೆ ಇಟ್ಟಿದ್ದ ಸುಮಾರು 2 ಲಕ್ಷ ರೂ. ಬೆಲೆಯ 5 ಕ್ವಿಂಟಲ್ ಅಡಿಕೆ ತುಂಬಿದ್ದ 10 ಚೀಲ ಕಳವು ಮಾಡಿದ ಪ್ರಕರಣವನ್ನು ಇಲ್ಲಿನ…

Read More

ಅ.4 ರಿಂದ ಕೊಳೆ ಅಡಿಕೆ, ಉದುರು ಅಡಿಕೆ ಟೆಂಡರ್ ಪ್ರಾರಂಭ – TMS SIRSI

ಮಳೆಗಾಲದ ಕೊಳೆ ಅಡಿಕೆ, ಉದುರು ಅಡಿಕೆಗಳನ್ನು ಅಕ್ಟೋಬರ್ 4, ಸೋಮವಾರದಿಂದ ಟೆಂಡರ್ ಮೂಲಕ ಖರೀದಿಯು ಟಿ.ಎಂ.ಎಸ್ ಶಿರಸಿ ಆವರಣದಲ್ಲಿ ಪ್ರಾರಂಭವಾಗಲಿದೆ. ಪ್ರತಿ ಸೋಮವಾರ, ಗುರುವಾರ ಹಾಗು ಶನಿವಾರದಂದು ಈ ಅಡಿಕೆ ಖರೀದಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಟಿ.ಎಂ.ಎಸ್…

Read More

ಅ.2ಕ್ಕೆ ನಾಣಿಕಟ್ಟಾದಲ್ಲಿ ‘ಕರ್ಣಾರ್ಜುನ ಕಾಳಗ’

ಸಿದ್ದಾಪುರ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನಾಣಿಕಟ್ಟಾದಲ್ಲಿ, ನವರಾತ್ರಿ ದುರ್ಗಾದೇವಿ ಆರಾಧನೆಯ ಪ್ರಯುಕ್ತ ಅಕ್ಟೋಬರ್-2 ಭಾನುವಾರ ಮಧ್ಯಾಹ್ನ ವೇ.ಮೂ. ವಿನಾಯಕ ಸುಬ್ರಾಯ ಭಟ್ಟ ಮತ್ತೀಹಳ್ಳಿ ಅವರ ದಿವ್ಯ ಉಪಸ್ಥಿತಿಯಲ್ಲಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ವೇದಿಕೆಯಲ್ಲಿ,ಶ್ರೀ ನಟರಾಜ ಎಮ್ ಹೆಗಡೆ…

Read More

ಅದ್ಧೂರಿಯಾಗಿ ನಡೆದ ಮಕ್ಕಳ ಯಕ್ಷಗಾನ ‘ಪ್ರಸೂತಪುರ ಮಹಾತ್ಮೆ’

ಶಿರಸಿ: ಇಲ್ಲಿನ ಟಿ.ಎಂ.ಎಸ್. ಸಭಾಭವನದಲ್ಲಿ ಏ.23 ರವಿವಾರದಂದು ಯಕ್ಷಾಂಕುರ ವತಿಯಿಂದ ನಡೆದ ‘ಮಕ್ಕಳ ಯಕ್ಷಗಾನ ಬೇಸಿಗೆ ಶಿಬಿರದ’ ಮುಕ್ತಾಯ ಸಮಾರಂಭದಲ್ಲಿ ಮಕ್ಕಳಿಂದ ಮೂಡಿಬಂದ “ಪ್ರಸೂತಪುರ ಮಹಾತ್ಮೆ” ಎಂಬ ನೂತನ  ಯಕ್ಷಗಾನವು ಪ್ರೇಕ್ಷಕರನ್ನು ಮನರಂಜಿಸಿತು. ಈ ಶಿಬಿರಾರ್ಥಿಗಳಿಗೆ ಯಕ್ಷಗುರು ಪರಮೇಶ್ವರ…

Read More

ಅಶೋಕೆಯಲ್ಲಿ ಕಲಾ ರಸದೂಟ ಉಣಿಸಿದ ‘ಯಕ್ಷಗಾನ ವೈಭವ’

ಕುಮಟಾ: ಗೋಕರ್ಣದ ಅಶೋಕೆಯಲ್ಲಿ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳವರ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಏರ್ಪಡಿಸಿದ್ದ ಯಕ್ಷಗಾನ ವೈಭವ ಜನರ ಮನಸೂರೆಗೊಂಡು ಪಾಲ್ಗೊಂಡ ಎಲ್ಲಾ ಕಲಾವಿದರ ಪರಿಶ್ರಮದಿಂದ ಅಭಿಮಾನಿಗಳಿಗೊಂದು ಕಲಾ ರಸದೂಟ ಬಡಿಸಿದಂತಾಗಿದೆ.ಇಲ್ಲಿ ಬಡಗು ,ತೆಂಕು ಶೈಲಿಯ ಕಲಾವಿದರ ಮಿಶ್ರಣವಾಗಿ…

Read More

ಏಡ್ಸ್ ಪೀಡಿತರು, ವಿಕಲಚೇತನರನ್ನು ಗೌರವದಿಂದ ಕಾಣಿ: ನ್ಯಾ.ಜಿ. ಬಿ. ಹಳ್ಳಾಕಾಯಿ

ಯಲ್ಲಾಪುರ: ಏಡ್ಸ್ ಪೀಡಿತರು ಹಾಗೂ ವಿಕಲಚೇತರನ್ನು ಗೌರವದಿಂದ ನೋಡಿಕೊಳ್ಳಬೇಕು. ಅವರಿಗೆ ಇರುವ ಸೌಲಭ್ಯವನ್ನು ಒದಗಿಸಿಕೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಜಿ.ಬಿ.ಹಳ್ಳಾಕಾಯಿ ಹೇಳಿದರು.ಅವರು ಶನಿವಾರ ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ…

Read More

ಕಡಮೆಯಲ್ಲಿ ಗಣೇಶೋತ್ಸವದ ಸುವರ್ಣ ಸಂಭ್ರಮ

ಗೋಕರ್ಣ: ಸಮೀಪದ ಕಡಮೆಯಲ್ಲಿ ಗಣೇಶೋತ್ಸವದ ಐವತ್ತನೇ ವರ್ಷದ ಆಚರಣೆಯನ್ನು ಸುವರ್ಣ ಸಂಭ್ರಮ ಎಂಬ ಶೀರ್ಷಿಕೆಯಡಿಯಲ್ಲಿ ವೈಭವದಿಂದ ಆಚರಿಸಲಾಯಿತು. ಕಳೆದ ಐವತ್ತು ವರ್ಷಗಳಿಂದ ಗಣೇಶೋತ್ಸವವನ್ನು ಅನೂಚಾನವಾಗಿ ನಡೆಸಿಕೊಂಡು ಬರುವಲ್ಲಿ ಕೈಜೋಡಿಸಿದ ಮೂಲ ಸಂಘಟನೆಯ ಊರ ಹಿರಿಯರನ್ನು ವೇದಿಕೆಯಲ್ಲಿ ಸನ್ಮಾನಿಸುವ ಕಾರ್ಯಕ್ರಮ…

Read More
Back to top