Slide
Slide
Slide
previous arrow
next arrow

ಸಚಿವ ಬಿ.ಸಿ ನಾಗೇಶರಿಂದ ಶಿಕ್ಷಕ ರಾಮಚಂದ್ರಗೆ ಸನ್ಮಾನ

300x250 AD

ಮುಂಡಗೋಡ: ಗಾಂಧಿ ಜಯಂತಿ ಮತ್ತು ಲಾಲ್‍ಬಹದ್ದೂರ ಶಾಸ್ತ್ರಿ ಜಯಂತಿ ಅಂಗವಾಗಿ ಬೆಂಗಳೂರಿನ ಸರ್ವ ಶಿಕ್ಷಣ ಅಭಿಯಾನ ಆಯುಕ್ತರ ಕಾರ್ಯಾಲಯದ ಸಭಾಭವನದಲ್ಲಿ ಜರುಗಿದ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ರಾಮಚಂದ್ರ ಕಲಾಲ ಅವರನ್ನು ಸನ್ಮಾನಿಸಿದರು.

300x250 AD
Share This
300x250 AD
300x250 AD
300x250 AD
Back to top