Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸುಮನ್ ಪೆನ್ನೇಕರ ವರ್ಗಾವಣೆಗೆ ಸಂಚು: ಕರವೇ ಜಿಲ್ಲಾಧ್ಯಕ್ಷ ಆಕ್ರೋಶ

ಕಾರವಾರ: ತಮ್ಮ ಕೆಲಸಗಳಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಜಿಲ್ಲೆಯ ಶಾಸಕರು ಹಾಗೂ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ ಅವರ ವರ್ಗಾವಣೆಗೆ ಸಂಚು ಮಾಡಿದ್ದಾರೆ. ಅನೇಕ ವರ್ಷಗಳಿಂದ ರಾಜಕೀಯ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿಯೇ ಅನೇಕ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಬಿಜೆಪಿ ಸರಕಾರ…

Read More

ದನದ ಮಾಂಸ ಕಟಾವು : ಇಬ್ಬರು ಬಂಧನ

ಭಟ್ಕಳ: ಅಕ್ರಮವಾಗಿ ದನದ ಮಾಂಸವನ್ನು ಕಟಾವು ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 65 ಕೆಜಿ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಮುಗ್ದಂ ಕಾಲೋನಿಯ ಆಜಾದ್ ರಸ್ತೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಬಾವ ಅಮೀರ್…

Read More

ಕರೆಂಟ್ ಕಂಬ ಸಮಸ್ಯೆ ನಿವಾರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಸಿದ್ದಾಪುರ: ತಾಲೂಕಿನ ಕಾನಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಳ್ಳಟ್ಟೆ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಕರೆಂಟ್ ಕಂಬಕ್ಕೆ ಮರವೊಂದು ಚಾಚಿದೆ. ಈಗಾಗಲೇ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ರೀತಿ ಆ ಮರವನ್ನು ತೆರವುಗೊಳಿಸುವ ಕೆಲಸ ಆಗಿಲ್ಲ. ಮುಂದಿನ ದಿನಗಳಲ್ಲಿ…

Read More

ಕಾಶಿ,ದಕ್ಷಿಣ ಭಾರತ ಯಾತ್ರೆ-ದಯಾಸಾಗರ ಹೊಲಿಡೇಸ್-ಜಾಹೀರಾತು

💫ಕಾಶಿ ಯಾತ್ರೆ (ಪಿತೃ ಪಕ್ಷ)ದಿನಾಂಕ: 9-9-22 ರಿಂದ 19-9-22 ರವರೆಗೆ10ರಾತ್ರಿ /11ದಿನ(ರೈಲು ಮತ್ತು ವಿಮಾನ ಪ್ರಯಾಣ) ಪ್ರಯಾಗರಾಜ್, ಅಯೋಧ್ಯಾ, ಸಾರಾನಾಥ, ಕಾಶಿ,ಗಯಾ ಮತ್ತು ಬೋಧಗಯಾಪ್ರವಾಸ ವೆಚ್ಚ : ₹17000/-ವಿಮಾನ ವೆಚ್ಚ ಪ್ರತ್ಯೇಕ 💫 ದಕ್ಷಿಣ ಭಾರತ ಯಾತ್ರೆದಿನಾಂಕ 6-10-22…

Read More

ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ

ಹೊನ್ನಾವರ : ಸರ್ಕಾರದ ಆದೇಶದಂತೆ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಮತ್ತು ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ವತಿಯಿಂದ ದಂಡಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗಿದ್ದು ಎಲ್ಲಾ ಅಂಗಡಿ ಮುಂಗಟ್ಟು…

Read More

ಮುಳುಗುತ್ತಿದ್ದ ಬೋಟ್’ನಿಂದ ನಾಲ್ವರು ಮೀನುಗಾರರ ರಕ್ಷಣೆ

ಹೊನ್ನಾವರ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವಘಡಕ್ಕೆ ತುತ್ತಾಗಿ ಮುಳುಗುವ ಹಂತದಲ್ಲಿದ್ದ ಮೀನುಗಾರಿಕಾ ಬೋಟ್‌ನಿಂದ ನಾಲ್ವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಅರಬ್ಬಿ ಸಮುದ್ರ ವ್ಯಾಪ್ತಿಯ 30 ನಾಟಿಕಲ್ ಮೈಲು ದೂರದಲ್ಲಿ ಜೈಭಾರತ್ ಹೆಸರಿನ ಆಳಸಮುದ್ರ ಮೀನುಗಾರಿಕಾ ಬೋಟು ಮುಳುಗುವ…

Read More

ಭರದಿಂದ ಸಾಗಿದ ರಸ್ತೆ ಡಾಂಬರೀಕರಣ: ಜನತೆಯ ಬೇಡಿಕೆಗೆ ಆರ್.ವಿ.ಡಿ. ಸ್ಪಂದನೆ

ದಾಂಡೇಲಿ : ಕಳೆದ ಆರೇಳು ತಿಂಗಳಿನಿಂದ ದಾಂಡೇಲಿ – ಹಳಿಯಾಳ ಹೆದ್ದಾರಿಯಲ್ಲಿ ಬರುವ ಕರ್ಕಾದಿಂದ ಹಾಲಮಡ್ಡಿಯವರೆಗೆ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ಹೊಂಡ – ಗುಂಡಿಗಳಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದ್ದು, ರಸ್ತೆ ದುರಸ್ತಿಗಾಗಿ ಹಾಗೂ ಡಾಂಬರೀಕರಣಕ್ಕಾಗಿ ಶಾಸಕ…

Read More

ರೈತರ ಹಿತ ಕಾಯಲು TSS ಯಾವತ್ತಿಗೂ ಬದ್ಧ: ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ

ಶಿರಸಿ: ಕೃಷಿಕರ ಜೀವನಾಡಿಯಾಗಿರುವ ಟಿಎಸ್ ಎಸ್ ಸಂಸ್ಥೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ 2.35 ಕೋಟಿ ರೂ. ನಿಕ್ಕಿ ಲಾಭ ಗಳಿಸಿದೆ ಎಂದು ಕಾರ್ಯಕಾರಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಸಂಸ್ಥೆಯ ಆವರಣದಲ್ಲಿ ಗುರುವಾರ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ…

Read More

ಜಮೀನು ನೋಂದಣಿ ಸಾಫ್ಟ್ವೇರ್ ಸಮಸ್ಯೆ ಬಗೆಹರಿಸುವಂತೆ ಮನವಿ

ಅಂಕೋಲಾ: ಜಮೀನು ನೋಂದಣಿಗೆ ಸಂಬAಧಿಸಿದAತೆ ಕಂಪ್ಯೂಟರ ಸಾಫ್ಟ್ವೇರ್‌ನಿಂದಾಗುವ ಸಮಸ್ಯೆಯನ್ನು ಬಗೆಹರಿಸುವ ಕುರಿತು ಆರ್ಯಪ್ರಭಾ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಶಶಿಕಾಂತ ಡಿ. ಶೆಟ್ಟಿ ತಹಶೀಲ್ದಾರ ಪ್ರವೀಣ ಹುಚ್ಚಣ್ಣನವರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚುನಾವಣೆ ಸಮಯದಲ್ಲಿ ಅಂಕೋಲಾ ಸಬ್…

Read More

ಕಾಣೆಯಾಗಿದ್ದಾರೆ

ಕಾಣೆಯಾಗಿದ್ದಾರೆ ಶ್ರೀ ಲಕ್ಷ್ಮೀನಾರಾಯಣ ಸುಬ್ರಾಯ ಹೆಗಡೆ ಹಳದೋಟ (ಬಿದ್ರಕಾನ್) ಇವರು 02/02/2024 ರಂದು ಬೆಳಿಗ್ಗೆ 7.30 ರ ಸುಮಾರಿಗೆ ಮನೆಯಿಂದ ಹೊರಟವರು ಕಾಣೆಯಾಗಿದ್ದಾರೆ. ಇವರನ್ನು ಯಾರಾದರೂ ನೋಡಿದಲ್ಲಿ ಈ ನಂಬರ್ ಗೆ ಸಂಪರ್ಕಿಸಿ.📱 Tel:+919449203504 / Tel:+919141174557

Read More
Back to top