Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸ್ಪಧ್ಮಾತ್ಮಕ ಪರೀಕ್ಷೆಗೆ ಹಾಜರಾಗಲು ಹೆಚ್ಚುವರಿ ಬಸ್ ಸೌಲಭ್ಯ

ಕಾರವಾರ: ಅ.29ರಂದು ಬೆಳಗ್ಗೆ 10.30ರಿಂದ 12.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 4.30ರವರೆಗೆ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕಿರುವುದರಿಂದ ಎಲ್ಲಾ…

Read More

ಪ್ರಶಸ್ತಿಗೆ ವಿಶೇಷ ಶಿಕ್ಷಕರುಗಳಿಂದ ಅರ್ಜಿ ಆಹ್ವಾನ

ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿ.3ರ ವಿಶ್ವ ವಿಕಲಚೇತನರ ದಿನಾಚರಣೆಯಂದು ನೀಡಲಾಗುವ ರಾಜ್ಯ ಪ್ರಶಸ್ತಿಗಾಗಿ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ…

Read More

ಇಂದು ಯಲ್ಲಾಪುರ ಜಾತ್ರೆಯ ಪ್ರಥಮ ಹೊರ ಮಂಗಳವಾರ

ಯಲ್ಲಾಪುರ: ಫೆಬ್ರುವರಿ 22 ರಿಂದ ಮಾರ್ಚ್ 2 ರವರೆಗೆ ಅದ್ದೂರಿಯಾಗಿ ನಡೆಯುವ ಯಲ್ಲಾಪುರ ಗ್ರಾಮದೇವಿ ಜಾತ್ರೆ ಮೊದಲ ಹೊರ ಮಂಗಳವಾರ ಪ್ರಾರಂಭವಾಗಲಿದೆ. ಇಂದಿನಿoದ ಮೂರು ಹೊರ ಮಂಗಳವಾರದoದು ಯಲ್ಲಾಪುರ ಪಟ್ಟಣ ನಿವಾಸಿಗಳು, ಅದರಲ್ಲಿಯೂ ಹಿಂದುಗಳು ಬೆಳಿಗ್ಗೆ 10ರಿಂದ ಸಂಜೆ…

Read More

ಬಿ.ಎಚ್.ಶ್ರೀ ಸಾಹಿತ್ಯ ಪ್ರಶಸ್ತಿಗೆ ಚಂದ್ರಕಾಂತ ಪೋಕಳೆ ಆಯ್ಕೆ

ಯಲ್ಲಾಪುರ : ರಾಜ್ಯದ ಪ್ರಸಿದ್ಧ ಸಾಹಿತಿ ಬಿ.ಎಚ್. ಶ್ರೀಧರರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಮಟ್ಟದ ಬಿ.ಎಚ್. ಶ್ರೀಧರ ಸಾಹಿತ್ಯ ಪ್ರಶಸ್ತಿಗೆ ಪ್ರಸಿದ್ಧ ಸಾಹಿತಿ, ಅನುವಾದಕ ಚಂದ್ರಕಾಂತ ಪೋಕಳೆಯವರನ್ನು ವಿಮರ್ಶಕ ಡಾ|| ಎಂ.ಜಿ. ಹೆಗಡೆಯವರಿರುವ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.…

Read More

ಕಲಾಪದ ವೇಳೆ ಅಶ್ರುವಾಯು ಸಿಡಿಸಿದ ಇಬ್ಬರು ವಶಕ್ಕೆ

ನವದೆಹಲಿ: ಲೋಕಸಭೆ ಪ್ರವೇಶಿಸಿ ಇದ್ದಕ್ಕಿದ್ದಂತೆಯೇ ಅಶ್ರುವಾಯು ಸಿಡಿಸಿ ಆತಂಕ ಸೃಷ್ಟಿಸಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾದ ಘಟನೆ ವರದಿಯಾಗಿದೆ. ಇಬ್ಬರು ಯುವಕರು ಗ್ಯಾಲರಿಯಿಂದ ಜಿಗಿದು ಅನಿಲ ಹೊರಸೂಸುವಂಥ ವಸ್ತುವನ್ನು ಎಸೆದಿದ್ದಾರೆ. ಇದರಿಂದಾಗಿ ಆತಂಕ ಸೃಷ್ಟಿಯಾಗಿದ್ದು, ಮಧ್ಯಾಹ್ನ 2 ಗಂಟೆಗೆ…

Read More

ಹಾವಿನ ಸಂತತಿ ಅಳಿದರೆ ಮಾನವನ ಆಯಸ್ಸು 46 ಗಂಟೆಗಳಿಗಿಂತ ಕಡಿಮೆ: ಸುಹಾಸ ಹೆಗಡೆ

ಹಳಿಯಾಳ: ಮಾನವ ಕುಲದ ಉಳಿವಿಗೆ ಹಾವಿನ ಸಂತತಿಯ ರಕ್ಷಣೆ ಅತಿ ಮುಖ್ಯವಾದದ್ದು. ಹಾವಿನ ಸಂತತಿ ಅಳಿದರೆ ಮಾನವನ ಆಯಸ್ಸು 46 ಗಂಟೆಗಳಿಗಿಂತ ಕಡಿಮೆ ಎಂದು ಪರಿಸರ ತಜ್ಞ, ಟ್ರೊಪಿಕಲ್ ರೇನ್ ಫಾರೆಸ್ಟ್ ಇಕೊಲೊಜಿಕಲ್ ಕ್ಯಾಂಪ್‌ನ ನಿರ್ದೇಶಕರೂ ಆಗಿರುವ ಶಿರಸಿಯ…

Read More

ಸೈಲ್ ಮಧ್ಯಸ್ಥಿಕೆಯಲ್ಲಿ ಕೆಪಿಸಿ ಗುತ್ತಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಅಂತ್ಯ

ಕಾರವಾರ: ಕದ್ರಾ ಕೆಪಿಸಿಎಲ್‌ಗೆ ಸಂಬಂಧಿಸಿದ ಕೊಡಸಳ್ಳಿ ಯೋಜನೆಯ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದ ಸುಮಾರು 65 ಕಾರ್ಮಿಕರು ಇಎಸ್‌ಐ, ಭವಿಷ್ಯನಿಧಿ ಮತ್ತು ಹೆಚ್ಚುವರಿ ಸಂಬಳಕ್ಕಾಗಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಾಜಿ ಶಾಸಕ ಸತೀಶ್ ಸೈಲ್, ಇಎಸ್‌ಐ,…

Read More

ಸ್ವಂತಿಕೆಯ ಕೌಶಲ್ಯತೆ ಮೈಗೂಡಿಸಿಕೊಂಡರೆ ಉದ್ಯೋಗ ಅವಕಾಶ ಹೆಚ್ಚು:ಶಿವರಾಮ ಹೆಬ್ಬಾರ್

ಯಲ್ಲಾಪುರ: ಈಗಿನ ಶತಮಾನ ಯೋಗ್ಯತೆ ಮತ್ತು ಸ್ಪರ್ಧಾತ್ಮಕ ಶತಮಾನವಾಗಿದೆ. ಪ್ರತಿ ಕ್ಷೇತ್ರದಲ್ಲಿಯು ತನ್ನ ಸ್ವಂತಿಕೆಯ ಕೌಶಲ್ಯತೆಯನ್ನು ಮೈಗೂಡಿಸಿಕೊಂಡಾಗ ಮಾತ್ರ ಉದ್ಯೋಗ ಗಳಿಸಲು ಸಾಧ್ಯ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಪಟ್ಟಣದ ಎಪಿಎಮ್‌ಸಿ ರೈತ ಸಭಾಭವನದಲ್ಲಿ ಶುಕ್ರವಾರ…

Read More

ಹೆದ್ದಾರಿಯಲ್ಲಿ ಬಸ್ ಅವಘಡ: ಚಾಲಕನಿಗೆ ಗಂಭೀರ ಗಾಯ

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು,ಬಸ್ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಳೆಯಿಂದ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಬಸ್ ಇಳಿದಿದ್ದು, ಚಾಲಕ ಬಡೇಸಾಬ್ ಮುಜಾವರ್‌ಗೆ…

Read More

ಭಾರತೀ ಪ್ರೌಢಶಾಲೆಯಲ್ಲಿ ಶಾರದಾ ಪೂಜೆ

ಹೊನ್ನಾವರ: ತಾಲೂಕಿನ ಶ್ರೀಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಶಾಲಾ ವಾಹನ ಪೂಜೆಯನ್ನು ನೆರವೇರಿಸಲಾಯಿತು.ಶ್ರೀಭಾರತೀ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಉಮೇಶ ವಿ.ಹೆಗಡೆ ಮತ್ತು ಸದಸ್ಯ ವಿ.ಜಿ.ಹೆಗಡೆ ಗುಡ್ಗೆ ಅವರು ಉಪಸ್ಥಿತರಿದ್ದರು. ಶಾಲೆಯ ಮುಖ್ಯಾಧ್ಯಾಪಕಿ ವೈಲೆಟ್ ಫರ್ನಾಂಡಿಸ್,…

Read More
Back to top