Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಾಸಕ ದಿನಕರ ಶೆಟ್ಟಿಯಿಂದ ಬಿಜೆಪಿ ಕಾರ್ಯಕರ್ತರ ದುರ್ಬಳಕೆ: ರವಿಕುಮಾರ ಆರೋಪ

ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರು ಕೆ.ವಿ.ಶೆಟ್ಟಿ ಆ್ಯಂಡ್ ಕಂಪೆನಿಯಲ್ಲಿ ಪಾಲುದಾರಿಕೆ ಹೊಂದಿಲ್ಲ. ವ್ಯವಹಾರಿಕ ಸಂಬoಧವೂ ಹೊಂದಿಲ್ಲ ಎಂಬ ಕನಿಷ್ಟ ಜ್ಞಾನವೂ ಇಲ್ಲದ ಶಾಸಕ ದಿನಕರ ಶೆಟ್ಟಿ ಅವರು ತಮ್ಮ ಬಿಜೆಪಿ ಕಾರ್ಯಕರ್ತರನ್ನು ಬಳಸಿಕೊಂಡು ನನ್ನ…

Read More

ಬೈಕ್ ಸ್ಕಿಡ್ ಆಗಿಬಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಯಲ್ಲಾಪುರ: ಸಾತೊಡ್ಡಿ ಜಲಪಾತಕ್ಕೆ ತೆರಳುವ ಮಾರ್ಗದಲ್ಲಿ ಬೈಕಿನಿಂದ ಬಿದ್ದ ಯುವಕನೊಬ್ಬ ಸಾವನಪ್ಪಿದ್ದಾನೆ.ಹುಬ್ಬಳ್ಳಿಯ ಕಿರಣ್ ಸಿಂಗ್ (24) ಮೃತ ವ್ಯಕ್ತಿ. ಈತ ಹೊಸದಾಗಿ ಖರೀದಿಸಿದ ಬೈಕಿನಲ್ಲಿ ವಿನಾಯಕ ಗಡೇದ್ ಎಂಬಾತರ ಜೊತೆ ಸಾತೊಡ್ಡಿ ಜಲಪಾತದ ಕಡೆ ಸಂಚರಿಸುತ್ತಿದ್ದ. ದೇಹಳ್ಳಿ ಬಳಿಯ…

Read More

ಗ್ರಾಮದೇವಿ ಜಾತ್ರಾ ಮುಕ್ತಾಯ: ವಿಸರ್ಜನಾ ಗದ್ದುಗೆಯಲ್ಲಿ ವಿಶ್ರಮಿಸಿದ ದೇವಿಯರು

ಯಲ್ಲಾಪುರ: ಭಕ್ತ ಸಾಗರದ ಜಯ ಘೋಷಗಳು, ವಿವಿಧ ಡೋಲು ಬಡಿತ, ಜಾಂಜ್ ಪತ್‌ಗೆ ಹೆಜ್ಜೆ ಹಾಕುವ ಭಕ್ತಗಣ, ಜೋಗತಿಯರ ನೃತ್ಯಗಳ ಮಧ್ಯೆ ಪ್ರತಿ ಮೂರು ವರ್ಷಕ್ಕೊಮ್ಮೆ ಅದ್ಧೂರಿಯಾಗಿ ಆಚರಿಸುವ ಗ್ರಾಮದೇವಿಯರ ಜಾತ್ರೆ ಗುರುವಾರ ಸಂಜೆ ಸಕಲ ವಿಧಿ- ವಿಧಾನಗಳೊಂದಿಗೆ…

Read More

ತದಡಿಯಲ್ಲಿ ಇಕೋ ಟೂರಿಸಂ ಹಬ್‌ಗೆ ಗ್ಲೋಬಲ್‌ ಟೆಂಡರ್‌

ಕಾರವಾರ: ಕುಮಟಾ ತಾಲೂಕಿನ ತದಡಿಯಲ್ಲಿ ಇಕೋ ಟೂರಿಸಂ ಅಭಿವೃದ್ಧಿ ಸಂಬಂಧ ಗ್ಲೋಬಲ್ ಟೆಂಡರ್ ಕರೆಯುವಂತೆ ಕರ್ನಾಟಕ ರಾಜ್ಯ ಕೈಗಾರಿಕೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದ್ದಾರೆ. ಮಂಗಳವಾರ…

Read More

ಮಗುವಿನ ಸಾವಿನ ಕುರಿತು ತನಿಖೆಯಾಗಲಿ: ರೂಪಾಲಿ ನಾಯ್ಕ

ಕಾರವಾರ: ಜಿಲ್ಲಾ ಆಸ್ಪತ್ರೆಯಲ್ಲಿ ಅಂಬ್ಯುಲೆನ್ಸ್ ಸಿಗದೆ ಮಗು ಮೃತಪಟ್ಟಿರುವುದು ದುಃಖದ ಸಂಗತಿಯಾಗಿದೆ. ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ, ಮಗುವಿನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಒತ್ತಾಯಿಸಿದ್ದಾರೆ. ಅಂಬ್ಯುಲೆನ್ಸ್ ಸಿಗದೆ ಮಗು ಮೃತಪಟ್ಟಿರುವುದಾಗಿ…

Read More

ರೆಡ್ ಕ್ರಾಸ್ ಸಾಮಾಜಿಕ ಕಾರ್ಯವನ್ನ ಇನ್ನಷ್ಟು ವಿಸ್ತರಿಸಿಕೊಳ್ಳಲಿ: ಡಿಸಿ ಹಾರೈಕೆ

ಕಾರವಾರ: ಹಿಂದು ಹೈ ಸ್ಕೂಲ್ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶತಮಾನೋತ್ಸವದ ನಿಮಿತ್ತವಾಗಿ ಆಯೋಜಿಸಲಾದ ‘ಪರಿಪೋಷಣಂ’ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದು…

Read More

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕಾರವಾರ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಹಿಂದುಳಿದ ವರ್ಗ-1, 2ಎ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹೊಲಿಗೆ ಯಂತ್ರ ನೀಡುವ ಯೋಜನೆ ಅನುಷ್ಠಾನಗೊಳಿಸಲಾಗಿದೆ.ವಿಶ್ವಕರ್ಮ, ಉಪ್ಪಾರ, ಅಂಬಿಗ,…

Read More

All you wanted to know about Waqf – FAQ

One was the statement that “India has the largest Waqf land in the world? As per estimation by Sachar Committee Report, 2006 there are about 4.9 lakh registered…

Read More

ಕೇಂದ್ರ ಸರ್ಕಾರ ಜನವಿರೋಧಿ ನೀತಿ ವಿರೋಧಿಸಿ 3 ದಿನಗಳ ಮಹಾಧರಣಿ

ಯಲ್ಲಾಪುರ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಿಮ್ಮೆಟ್ಟಿಸಲು ಪರ್ಯಾಯ ನೀತಿಗಳಿಗಾಗಿ ಅಖಿಲ ಭಾರತದಾದ್ಯಂತ ಮುಷ್ಕರ ಏರ್ಪಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 72 ಗಂಟೆಗಳ ಮಹಾಧರಣಿ ಹಮ್ಮಿಕೊಂಡಿದೆ. ಉತ್ತರಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆ…

Read More

ರಾಮನಾಮ ಜಪ ಸಮಾಜವನ್ನು ಜಾಗೃತಗೊಳಿಸಿದೆ: ಸ್ವರ್ಣವಲ್ಲಿ ಶ್ರೀ

ಶಿರಸಿ: ಮಾರುತಿ ಇರುವಲ್ಲಿ ಶ್ರೀ ರಾಮ ಇರುವುದು ವಿಶೇಷ. ಧರ್ಮದಲ್ಲಿ ಭಕ್ತಿಯು ಮುಖ್ಯವಾದುದು. ಪ್ರತಿನಿತ್ಯ ರಾಮಜಪ ಮಾಡುವುದು ತುಂಬ ಮಹತ್ವವಾದುದು. ಸಮಾಜದಲ್ಲಿ ಇದು ಜಾಗ್ರತೆಯನ್ನು ಉಂಟುಮಾಡಿದೆ. ಇಡೀ ದೇಶದಲ್ಲಿ ಇಂದು ರಾಮನಾಮ ಹರಡಿದೆ. ನಾವು ಪ್ರತಿಯೊಬ್ಬರು ಪಾಲ್ಗೊಳ್ಳುವುದು ಅವಶ್ಯ…

Read More
Back to top