Slide
Slide
Slide
previous arrow
next arrow

ತೋಟಗಾರಿಕಾ ಕ್ಷೇತ್ರದಲ್ಲಿ ಹೊಸ ಅಲೆ ಸೃಷ್ಟಿ: ಕರಾವಳಿಯಲ್ಲಿ ಆಪಲ್ ಬೇರ್ ಹಣ್ಣು ಯಶಸ್ವಿ ಕೃಷಿ

ಅಂಕೋಲಾ: ಸೇಬಿನಂತೆ ಫಳಫಳನೆ ಹೊಳೆಯುವ ಆಪಲ್ ಬೇರ್ ಹಣ್ಣು ಈಗ ಕರಾವಳಿ ಭಾಗದ ಅಂಕೋಲಾದಲ್ಲಿ ಬೆಳೆಯುವುದರ ಮೂಲಕ ತೋಟಗಾರಿಕಾ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದೆ.ಇತ್ತೀಚಿನ ದಿನದಲ್ಲಿ ಕರಾವಳಿ ಮಣ್ಣಿನಲ್ಲಿ ಬೆಳೆದದ್ದೆಲ್ಲಾ ಬಂಗಾರವಾಗುತ್ತೆ ಅನ್ನೋ ಮಾತುಗಳು ಕೆಳಿಬರುತ್ತಿದ್ದು ಅದಕ್ಕೆ ಸಾಟಿ…

Read More

ರಾಜ್ಯಗಳಿಗೇ ಬೆಳೆ ವಿಮಾ ಕಂಪನಿ ಸ್ಥಾಪನೆಗೆ ಅವಕಾಶ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯ ಸರ್ಕಾರಗಳು ಪ್ರಧಾನ ಮಂತ್ರಿ ಬೆಳೆ ವಿಮಾ ಯೋಜನೆ ಅಡಿ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ತಮ್ಮದೇ ಬೆಳೆ ವಿಮಾ ಕಂಪನಿ ಸ್ಥಾಪಿಸಲು ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಅವಕಾಶ ನೀಡಿದೆ ಎಂದು ಕೃಷಿ ಮತ್ತು…

Read More
Back to top