ಶಿರಸಿ: ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ವತಿಯಿಂದ 2022ನೇ ಸಾಲಿನ “ಕನ್ನಡ ಕಾಯಕ ದತ್ತಿ ಪ್ರಶಸ್ತಿ’ ಪ್ರಕಟಗೊಂಡಿದ್ದು, ಇಲ್ಲಿನ ಶಿವಾನಂದ ಕಳವೆ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿಯು ತಲಾ 10 ಸಾವಿರ ರೂ. ನಗದು ಒಳಗೊಂಡಿದೆ. ಕಸಾಪ ಮಾಜಿ ಗೌರವ…
Read Moreಚಿತ್ರ ಸುದ್ದಿ
ಜನಮನ ಸೂರೆಗೊಂಡ ನಾಣಿಕಟ್ಟಾ ಯಕ್ಷಗಾನ ಹಿಮ್ಮೇಳ ವೈಭವ
ಸಿದ್ದಾಪುರ: ತಾಲೂಕಿನ ನಾಣಿಕಟ್ಟಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಭಾಭವನದಲ್ಲಿ ವೇ.ಮೂ. ವಿನಾಯಕ ಸುಬ್ರಾಯ ಭಟ್ಟ ಮತ್ತೀಹಳ್ಳಿ ದಿವ್ಯ ಉಪಸ್ಥಿತಿಯಲ್ಲಿ , ಸೂರನ್ ಕುಟುಂಬದವರ ಸಂಪೂರ್ಣ ಸಹಕಾರದೊಂದಿಗೆ, ಶ್ರೀ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ ನಾಣಿಕಟ್ಟಾ(ಶ್ರೀ ನಟರಾಜ ಎಮ್ ಹೆಗಡೆ &…
Read Moreಜೂ.7ಕ್ಕೆ ಜಾಗನಳ್ಳಿಯಲ್ಲಿ ‘ನಾದಪೂಜೆ’ ಕಾರ್ಯಕ್ರಮ
ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ(ರಿ) ಗಿಳಿಗುಂಡಿ ವತಿಯಿಂದ ಸಂಕಷ್ಠಿ ಪ್ರಯುಕ್ತ “ನಾದಪೂಜೆ” ಸಂಗೀತ ಕಾರ್ಯಕ್ರಮವನ್ನು ಜೂ.7, ಬುಧವಾರದಂದು ಮಧ್ಯಾಹ್ನ 3.30 ರಿಂದ ರಾತ್ರಿ 7.00 ವರೆಗೆ ತಾಲೂಕಿನ ಜಾಗನಳ್ಳಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಗಾಯನ ಕಾರ್ಯಕ್ರಮವನ್ನು ನಾಗಭೂಷಣ…
Read Moreಸ್ವರ್ಣವಲ್ಲಿಯಲ್ಲಿ ಕ್ಷೇತ್ರಪಾಲ ಹಬ್ಬ ಸಂಪನ್ನ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಸೋಮವಾರ ನಡೆದ ಕ್ಷೇತ್ರಪಾಲ ಹಬ್ಬದಲ್ಲಿ ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಕ್ಷೇತ್ರಪಾಲ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ವೈದಿಕರಿಂದ ಶತರುದ್ರ, ಪಂಚಾಮೃತಾಭಿಷೇಕ, ಕ್ಷೇತ್ರಪಾಲ ಬಲಿಯು ನೆರವೇರಿತು.
Read Moreಸಸಿ ನೆಟ್ಟು ಸಂತಸಪಟ್ಟ ಶ್ರೀನಿಕೇತನ ವಿದ್ಯಾರ್ಥಿಗಳು
ಶಿರಸಿ: ಜಾಗತಿಕ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ, ಸೋಂದಾ, ಇದರ ಅಡಿಯಲ್ಲಿ ನಡೆಯುತ್ತಿರುವ ಇಸಳೂರಿನ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಶಿಕ್ಷಕವೃಂದದ ಮಾರ್ಗದರ್ಶನದಲ್ಲಿ ಜೂನ್ 5ರಂದು ವೃಕ್ಷಾರೋಪಣವನ್ನು ಮಾಡಿದರು. ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಮಕ್ಕಳು ಸ್ವತಃ…
Read Moreಜೂ.7ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಮಾನ್ಸೂನ್ ಪೂರ್ವ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಜೂ.7, ಬುಧವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಕಸ್ತೂರಬಾನಗರ…
Read Moreಚಂದನ ಆಂಗ್ಲ ಮಾಧ್ಯಮ ಶಾಲೆ ವಿಶ್ವ ಪರಿಸರ ದಿನಾಚರಣೆ
ಶಿರಸಿ: ಜೂನ್ 5 ರಂದು ಆಚರಿಸುವ ವಿಶ್ವ ಪರಿಸರ ದಿನಾಚರಣೆಯನ್ನು ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್ ನಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಶಿರಸಿ,ಇನ್ನರ ವ್ಹೀಲ್ ಕ್ಲಬ್ ಶಿರಸಿ ಇವರ ಪ್ರಾಯೋಜಕತ್ವದಲ್ಲಿ ನಿರ್ಮಾಣವಾಗಲಿರುವ ಇಂಗು ಗುಂಡಿಗೆ ಗುದ್ದಲಿ…
Read Moreಎಂಇಎಸ್’ನಲ್ಲಿ ಗ್ರಂಥ ಮಿತ್ರ ಕಾರ್ಯಕ್ರಮ ಯಶಸ್ವಿ
ಶಿರಸಿ: ಒಬ್ಬ ವ್ಯಕ್ತಿಗೆ ನಾಯಕತ್ವದ ಗುಣ ಬರಬೇಕಾದರೆ ಅವನಿಗೆ ತಾಳ್ಮೆ, ಸಹಭಾಗಿತ್ವ ಅತ್ಯಂತ ಪ್ರಮುಖವಾದ ಅಂಶ. ಅದನ್ನು ಎನ್ಎಸ್ಎಸ್ ನೀಡುತ್ತದೆ. ಡಿಜಿಟಲ್ ತಂತ್ರಜ್ಞಾನಗಳ ಮೂಲಕ ಹಳ್ಳಿಗಳಲ್ಲಿ ಕಲಿಕೆ ಮುಂದುವರಿಸುವ ಕುರಿತಾದ ಮಾಹಿತಿಯನ್ನು ನೀಡುವ ಕಾರ್ಯ ಈ ಮೂಲಕ ಜಾರಿಗೆ ಬರಲಿದೆ…
Read Moreಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡೋಣ: ಹುಕ್ಕೇರಿ ಶ್ರೀ
ಶಿರಸಿ: ಭವಿಷ್ಯದ ಭಾರತಕ್ಕಾಗಿ, ಮಕ್ಕಳಿಗಾಗಿ ಪರಿಸರ ಸಂರಕ್ಷಣೆ ಎಲ್ಲರ ಮುಂದಿನ ಸವಾಲು ಹಾಗೂ ಆದ್ಯತೆ. ಈ ಕಾರಣಕ್ಕೋಸ್ಕರ ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣ ಮಾಡಲು ಎಲ್ಲರೂ ಒಂದಾಗಿ, ಒಟ್ಟಾಗಿ ಸಂಕಲ್ಪ ಮಾಡಬೇಕಾಗಿದೆ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ…
Read Moreರಂಗ ಪ್ರವೇಶಕ್ಕೆ ಸಜ್ಜಾದ ಶಮಾ ಭಾಗ್ವತ್
ಶಿರಸಿ: ಎಂಟನೆ ತರಗತಿ ಓದುತ್ತಿರುವ ಜಿಲ್ಲೆಯ ಬಾಲೆಯೊಬ್ಬಳು ದೂರದ ಚಿತ್ರದುರ್ಗದಲ್ಲಿ ರಂಗಪ್ರವೇಶಕ್ಕೆ ಅಣಿಯಾಗುತ್ತಿದ್ದಾಳೆ. ಲಾಸಿಕಾ ಫೌಂಡೇಶನ್ ಹಾಗೂ ನಾಟ್ಯಂತರಂಗ ಬೆಂಗಳೂರು ಜಂಟಿಯಾಗಿ ಹಮ್ಮಿಕೊಂಡ ಭರತನಾಟ್ಯ ರಂಗ ಪ್ರವೇಶ ಚಿತ್ರದುರ್ಗದ ತರಾಸು ರಂಗ ಮಂದಿರದಲ್ಲಿ ಜೂನ್ 11 ರ ಸಂಜೆ…
Read More