Slide
Slide
Slide
previous arrow
next arrow

ಬೇಡ್ಕಣಿ ಜೇಡಗೆರೆ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

ಸಿದ್ದಾಪುರ: ತಾಲೂಕಿನ ಬೇಡ್ಕಣಿ ಗ್ರಾಮದ ಜೇಡಗೆರೆ ಕೆರೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮೂರ ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಹೂಳೆತ್ತಲು ಶುಕ್ರವಾರ ಚಾಲನೆ ನೀಡಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ  ಬಾಬು ನಾಯ್ಕ  ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ…

Read More

‘ಪರಂಪರೆಯ‌ ಮೂಲಕ ವಿಶ್ವಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟ ಕೀರ್ತಿ ಬಸವಣ್ಣನವರದ್ದು’

ಸಿದ್ದಾಪುರ: ಬಸವಣ್ಣನವರು ತಮ್ಮ ಪರಂಪರೆಯ ಮೂಲಕ ವಿಶ್ವಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟವರು. ನಾಡನ್ನು ಪ್ರಜ್ಞಾವಂತ ನಾಡನ್ನಾಗಿಸಿದವರು ಬಸವಣ್ಣ ಎಂದು ಚಿಕ್ಕಮಗಳೂರು ಬಸವತತ್ವಪೀಠ, ಶಿವಮೊಗ್ಗ ಬಸವಕೇಂದ್ರದ ಡಾ|ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು ಹೇಳಿದರು. ಅವರು ತಾಲೂಕಿನ ಹೆರವಳ್ಳಿಯ ಶ್ರೀ ಮಡಿವಾಳ…

Read More

ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನ: ಗಂಗೂಬಾಯಿ ಮಾನಕರ

ಕಾರವಾರ: ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ…

Read More

ಜಿಲ್ಲೆಯಲ್ಲಿ ಒಟ್ಟು 36 ನಾಮಪತ್ರ ಸಲ್ಲಿಕೆ

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 19 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ.ಪಕ್ಷೇತರ ಅಭ್ಯರ್ಥಿ ಅವಿನಾಶ್ ನಾರಾಯಣ ಪಾಟೀಲ್…

Read More

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ವತಿಯಿಂದ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ/ಯುವತಿಯರಿಗಾಗಿ ಮೇ ಮತ್ತು ಜೂನ್ ತಿಂಗಳಿನಲ್ಲಿ “ಜೆಸಿಬಿ ಅಪರೇಟರ್”, “ಪೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ” “ಲಘು ಮೋಟರ್ ವಾಹನ…

Read More

ಬೇಸಿಗೆ ಕಾಲದಲ್ಲಿ ಜಾನುವಾರುಗಳ ನಿರ್ವಹಣೆ ಹೀಗೆ ಇರಲಿ

ಕಾರವಾರ: ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆ ಹಾಗೂ ಹಾಲಿನ ಇಳುವರಿ ಕಾಪಾಡಲು ಅನುಕೂಲವಾಗಿರುತ್ತದೆ.ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಮೇಯಿಸಲು ಬಿಡಬೇಕು, ದಿನಕ್ಕೆ 2 ರಿಂದ…

Read More

‘ಶರಾವತಿ ಕುಂಭ’-‘ಶರಾವತಿ ಆರತಿ’

ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾ ಮಹೋತ್ಸವದ ನಿಮಿತ್ತ ಪವಿತ್ರ ಶರಾವತಿ ನದಿ ತಟದಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ “ಶರಾವತಿ ಆರತಿ” ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಜಾತ್ರಾ ಮಹೋತ್ಸವದ…

Read More

ಮತದಾನ ಜಾಗೃತಿಗಾಗಿ ರಂಗೋಲಿ ಸ್ವೀಪ್ ಸ್ಪರ್ಧೆ

ಸಿದ್ದಾಪುರ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಮತ್ತು ತಾಲೂಕ ಪಂಚಾಯತ್ ಸಿದ್ದಾಪುರ ತಾಲೂಕ್ ಸ್ವೀಪ್ ಸಮಿತಿ ಸಿದ್ದಾಪುರ ಸಹಭಾಗಿತ್ವದಲ್ಲಿ ಹಲಗೇರಿ ಗ್ರಾಮ ಪಂಚಾಯಿತದ ಅಂಬೇಡ್ಕರ್ ಸಭಾಭವನದಲ್ಲಿ ಮತದಾನ ಜಾಗೃತಿಗಾಗಿ ರಂಗೋಲಿ ಸ್ವೀಪ್ ಸ್ಪರ್ಧೆಯನ್ನು ಸಂಜೀವಿನಿ ಒಕ್ಕೂಟದ…

Read More

ಕಾಗೇರಿ ಗೆಲುವಿಗೆ ಒಕ್ಕೊರಲ ಪ್ರಯತ್ನ: ಕೆ.ಜಿ.ನಾಯ್ಕ್

ಸಿದ್ದಾಪುರ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿ ಆಗಬೇಕು ಎನ್ನುವುದು ಎಲ್ಲರ ಆಶಯವಾಗಿದೆ. ಅದರಂತೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ದಾಖಲೆಯ ಗೆಲುವಿಗಾಗಿ ನಾವೆಲ್ಲರೂ ಒಂದಾಗಿ ಪ್ರಯತ್ನಿಸುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ…

Read More

ಬೈಕ್ ಚಾಲನೆ ವೇಳೆ ಮೊಬೈಲ್ ಬಳಕೆ: ಲೈಸೆನ್ಸ್ ರದ್ದು

ಶಿರಸಿ: ಇಲ್ಲಿನ ಗಣೇಶ ನಗರದ ನಿವಾಸಿಯಾದ ದರ್ಶನ ರಮಾನಂದ ಶೆಟ್ಟಿ ಬೈಕ್ ಚಾಲನೆ ಮಾಡುವ ವೇಳೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಅತಿವೇಗ ಮತ್ತು ನಿರ್ಲಕ್ಷತೆಯಿಂದ ವಾಹನ ಚಲಾಯಿಸುತ್ತಿದ್ದನ್ನು ಗಮನಿಸಿದ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ. ಪ್ರಕರಣ ದಾಖಲಿಸಿ, ರೂ…

Read More
Back to top