ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ಮನ್ ಕಿ ಬಾತ್ 100ನೇ ಆವೃತ್ತಿ ತಲುಪಲಿದೆ. ಇದಕ್ಕಾಗಿ ಆಕಾಶವಾಣಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಂಗಲ್ ಹಾಗೂ ಲೋಗೋ ತಯಾರಿಸಲು ಸಾರ್ವಜನಿಕರಿಗೆ ಆಹ್ವಾನ ನೀಡಿದೆ. ಏಪ್ರಿಲ್ನ ಕೊನೆಯ…
Read Moreಸಿನಿ-ಕ್ರೀಡೆ
ಬಾಲಿವುಡ್ ಕ್ಷಮೆಯಾಚಿಸುವವರೆಗೆ ಮುಸ್ಲಿಂ ಓಲೈಕೆ ಚಲನಚಿತ್ರ ಬಹಿಷ್ಕಾರ: ತಾನ್ಯಾ
ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಇಸ್ಲಾಂಗೆ ಒತ್ತು ನೀಡುವ ಹಾಗೂ ಹಿಂದೂ ವಿರೋಧಿ ಚಲನಚಿತ್ರಗಳು ನಿರ್ಮಾಣವಾಗುತ್ತಿವೆ. ನಾಯಕನನ್ನು ಮುಸ್ಲಿಂ ಎಂದು ತೋರಿಸಿ, ಖಳನಾಯಕನನ್ನು ಹಿಂದೂ ಎಂದು ಬಿಂಬಿಸಲಾಗುತ್ತದೆ. ಚಲನಚಿತ್ರಗಳ ಮೂಲಕ ‘ಲವ್ ಜಿಹಾದ್’ಗೆ ಉತ್ತೇಜನ ನೀಡಲಾಗುತ್ತಿದೆ.ಆದರೆ ಈಗ ಹಿಂದೂಗಳು…
Read Moreತೆರೆ ಕಾಣಲು ಸಜ್ಜಾದ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’
ಯಲ್ಲಾಪುರ: ಛಾಯಾಗ್ರಾಹಕರ ಜೀವನಾಧಾರಿತ ಕಥೆ ಹೊಂದಿರುವ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಸಿನಿಮಾ ಜ.6ರಂದು ರಾಜ್ಯಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ.ಈ ಸಿನೆಮಾದ ವಿಶೇಷತೆಯೆಂದರೆ, ಉತ್ತರಕನ್ನಡ ಜಿಲ್ಲೆಯ ಭಾಷೆಯ ಸೊಗಡನ್ನು ವಿಶಿಷ್ಟವಾಗಿ ಬಳಸಿಕೊಂಡಿರುವುದು. ಹೊನ್ನಾವರ, ಕವಲಕ್ಕಿ, ಶಿರಸಿ, ಯಲ್ಲಾಪುರ,…
Read Moreಇಂದಿನಿಂದ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ
ಹೊನ್ನಾವರ: ಯುವಕರ ಮತ್ತು ಯುವತಿಯರ 20 ತಂಡಗಳು ಪಾಲ್ಗೊಳ್ಳುವ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ ಕಾಸರಕೋಡ ಇಕೋ ಬೀಚ್ ಬಳಿ ಅ.28ರಿಂದ 30ರವರೆಗೆ ಮೂರು ದಿನ ನಡೆಯಲಿದೆ. ಬೆಳಿಗ್ಗೆ ಮತ್ತು ಸಂಜೆ, ರಾತ್ರಿಯ ತನಕ ನಡೆಯುವ ಈ…
Read Moreಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬೀಚ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಸಹಯೋಗದಲ್ಲಿ ಹೊನ್ನಾವರದ ಕಾಸರಕೋಡ್ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಯನ್ನ ಅ.28ರಿಂದ…
Read Moreಶಟಲ್ ಬ್ಯಾಡ್ಮಿಂಟನ್: ವಿಭಾಗ ಮಟ್ಟಕ್ಕೆ ಆಯ್ಕೆಯಾದ ದಿಗಂತ
ಶಿರಸಿ: ಇತ್ತೀಚೆಗೆ ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ, 14 ವರ್ಷದೊಳಗಿನ ಬಾಲಕರ ವಿಭಾಗದ ಸಿಂಗಲ್ಸ್ ಸ್ಪರ್ಧೆಯಲ್ಲಿ, ನಗರದ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿ ಕು. ದಿಗಂತ ಸುಧಾಕರ ಹೆಗಡೆ ಮಾದ್ನಕಳ್ ಪ್ರಥಮ ಸ್ಥಾನ ಪಡೆದು ವಿಭಾಗ…
Read Moreಟಿ20 ಸರಣಿ:ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಲು ಭಾರತ ತಂಡ ಸಜ್ಜು
ಕೇರಳ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಸಜ್ಜಾಗಿದೆ. ಕೇರಳದ ಗ್ರೀನ್ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಮೊದಲ ಪಂದ್ಯ ಸೆ.28 ರಾತ್ರಿ ಏಳು ಗಂಟೆಗೆ ಆರಂಭವಾಗಲಿದೆ. ಎರಡೂ ತಂಡಗಳು ಈಗಾಗಲೇ…
Read Moreಕ್ರೀಡಾ ಸುದ್ದಿ: ಒಂದೇ ಸಂಸ್ಥೆಯ 8 ಮಂದಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಮಟಾ: ಕರ್ನಾಟಕದ ರಾಜ್ಯದ ಇತಿಹಾಸದಲ್ಲಿ ಒಂದೇ ಸಂಸ್ಥೆಯ 8 ಮಂದಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ. ತಾಲೂಕಿನ ದಯಾನಿಲಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಮತ್ತು ತರಬೇತಿ ಸಂಸ್ಥೆಯ ಮೂರು ಮಕ್ಕಳು ಹಾಗೂ 5 ತರಬೇತುದಾರರು…
Read Moreರಾಜ್ಯ ಮಟ್ಟದ ಚೆಸ್ : 3ನೇ ಸ್ಥಾನ ಪಡೆದ ಲಯನ್ಸ ಶಾಲೆಯ ಅಭಿನೀತ
ಶಿರಸಿ: ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಪುತ್ತೂರು ತಾಲೂಕಾ ಚೆಸ್ ಪೆಡರೇಷನ್ ಸಹಯೋಗದಲ್ಲಿ ನಡೆಸಿದ ನಡೆಸಿದ 17ವರ್ಷದೊಳಗಿನ ವಿದ್ಯಾರ್ಥಿಗಳ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಶಿರಸಿ ಲಯನ್ಸ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಭಿನೀತ ಭಟ್ 11 ವರ್ಷದೊಳಗಿನ ವಿಭಾಗದಲ್ಲಿ…
Read Moreಮುಷ್ಟಗಿ ಗ್ರೂಪ್ ಆಯೋಜನೆಯಲ್ಲಿ ಜೂ.13,14ಕ್ಕೆ ಕ್ರಿಕೆಟ್ ಪಂದ್ಯಾವಳಿ
ಶಿರಸಿ: ಶಿರಸಿಯ ಮುಷ್ಟಗಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಉತ್ತರ ಕನ್ನಡ ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ಹಾರ್ಡ್ ಬಾಲ್ ಟೆನ್ನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಜೂ.13 ಮತ್ತು 14ರಂದು ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು,ಕಾಮರ್ಸ್ ಟ್ರೋಫಿಗೆ ತಂಡದ ಹೆಸರನ್ನು ನೋಂದಾಯಿಸಲು…
Read More