Slide
Slide
Slide
previous arrow
next arrow

ಸಿಡಿಲು ಬಡಿದು 7 ದನಗಳ ದುರ್ಮರಣ

ಸಿದ್ದಾಪುರ: ತಾಲೂಕಿನ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಸಿಡಿಲು ಬಡಿದು 7ದನಗಳು ಮೃತಪಟ್ಟ ಹೃದಯ ವಿದ್ರಾವಕ‌ ಘಟನೆ ನಡೆದಿದೆ. ಮೇ.18,ಶನಿವಾರದಂದು ಸಿದ್ದಾಪುರ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ ಬಡಿದ ಸಿಡಿಲಿಗೆ ದುರದೃಷ್ಟವಶಾತ್ ಬೂರಿಯಾ…

Read More

ಮೊಬೈಲ್ ಹ್ಯಾಕ್: ಖಾತೆಯಲ್ಲಿದ್ದ ಲಕ್ಷಾಂತರ ಹಣ ಮಾಯ

ಭಟ್ಕಳ: ತಂತ್ರಜ್ಞಾನ ಪ್ರಗತಿ ಹೊಂದುತ್ತಿರುವಂತೆ ಅದರ ದುರುಪಯೋಗವೂ ಅಷ್ಟೇ ವೇಗದಲ್ಲಿ ನಡೆಯುತ್ತಿದೆ. ಕುಳಿತಲ್ಲಿಂದಲೇ ಬ್ಯಾಂಕ್‌ ಖಾತೆಗೆ ಕನ್ನ ಹಾಕುವ ಖದೀಮರ ಲಕ್ಷಾಂತರ ರೂ. ಹಣವನ್ನು ಕ್ಷಣಾರ್ಧದಲ್ಲಿ ಮಾಯ ಮಾಡಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಲ್ಲಿದ್ದ …

Read More

ನಕಲಿ ಕಾಗದಪತ್ರ ಸೃಷ್ಟಿಸಿ ವಾಹನಗಳಿಗೆ ಕೋಟಿಗಟ್ಟಲೇ ಲೋನ್; ಜಿಲ್ಲೆಯಲ್ಲಿಯೇ ಅತಿದೊಡ್ಡ ಸ್ಕ್ಯಾಮ್ ?

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಕಂಡು ಕೇಳರಿಯದ ಹಣಕಾಸಿನ ಅವ್ಯವಹಾರ ನಕಲಿ ಕಾಗದಪತ್ರಗಳ ಮೂಲಕ ಅಂದಾಜು 25 ರಿಂದ 30 ಜನರ ತಂಡದಿಂದ ಸುಮಾರು 4 – 5 ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂಬ ಸುದ್ದಿ ಶಿರಸಿ ನಗರದಲ್ಲಿ…

Read More

ಅಕ್ರಮ ಮರಳುಗಾರಿಕೆ: ಕರ್ತವ್ಯಕ್ಕೆ ಅಡ್ಡಿ ಆರೋಪ: ದೂರು ದಾಖಲು

ಹೊನ್ನಾವರ: ಅಕ್ರಮ ಮರಳುಗಾರಿಕೆ ತಡೆಯಲು ತಾಲೂಕಿನಲ್ಲಿ ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹತ್ತಕ್ಕಿಂತ ಹೆಚ್ಚು ಜನರ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ…

Read More

ವಿನಾಯಕ‌ ಸೌಹಾರ್ದ ಬ್ಯಾಂಕ್‌ನಲ್ಲಿ ಕಳ್ಳತನ: ಪ್ರಕರಣ ದಾಖಲು

ಭಟ್ಕಳ: ಊರಲ್ಲೆಲ್ಲಾ ಜಾತ್ರೆ ಸಂಭ್ರಮದಲ್ಲಿದ್ದರೆ ಇದನ್ನೇ ಉಪಯೋಗ ಪಡಿಸಿಕೊಂಡ ಯುವಕರಿಬ್ಬರು ಹೆಲ್ಮೆಟ್ ಧರಿಸಿ ಬ್ಯಾಂಕ್ ಶೆಟರ್ ಮುರಿದು ಒಳ ನುಗ್ಗಿದ ಕಳ್ಳರು ಒಳಗಡೆ ಇದ್ದ ಸೇಫ್ ಲಾಕರನ್ನೇ ಕದ್ದ ಘಟನೆ ತಾಲೂಕಿನ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವಿನಾಯಕ…

Read More

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಪ್ರಕರಣ‌ ದಾಖಲು

ಭಟ್ಕಳ: ತೆಂಗಿನಗುಂಡಿ ಬಂದರು ಸಮೀಪವಿರುವ ಆಲದ ಮರದಲ್ಲಿ ವ್ಯಕ್ತಿಯೋರ್ವರ ಮೃತ ದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅನುಮಾನಾಸ್ಪ ಸಾವು ಎಂದು ಸಾರ್ವಜನಿಕರ ವಲಯದಲ್ಲಿ ಕೇಳಿ ಬಂದಿದೆ. ಮೃತ ವ್ಯಕ್ತಿಯನ್ನು ತೆಂಗಿನಗುಂಡಿ ಹೆಬಳೆ ನಿವಾಸಿ ಆಟೋ ಚಾಲಕ…

Read More

ಗ್ಯಾಸ್ ಲೀಕ್‌ನಿಂದ ಬೆಂಕಿ ಅವಘಡ: ಚಿಕಿತ್ಸೆ ಫಲಿಸದೇ ಮೃತಪಟ್ಟ ಗಾಯಾಳುಗಳು

ಹೊನ್ನಾವರ : ತಾಲೂಕಿನ ಹಳದಿಪುರ ಗ್ರಾಮದ ಗಜನಿ ಹಿತ್ತಲದಲ್ಲಿ ಏಪ್ರಿಲ್ 16ರ ರಾತ್ರಿ ಗ್ಯಾಸ್ ಸಿಲೆಂಡರನಿಂದ ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿ ಉಂಟಾದ ಬೆಂಕಿ ಅವಘಡದಲ್ಲಿ ಈರ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…

Read More

ಶಿರಸಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಶಿರಸಿ: ನಗರದ ಕೆರೆಗುಂಡಿ ರಸ್ತೆಯಲ್ಲಿ ಪಾದಚಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲೂಕಿನ ಬಚಗಾಂವ್ ಗ್ರಾಮದ ವೆಂಕಟೇಶ ಮಡಿವಾಳ ಮೃತಪಟ್ಟ ಪಾದಚಾರಿಯಾಗಿದ್ದಾನೆ. ಬೈಕ್ ಸವಾರ ಕಸ್ತೂರಬಾ ನಗರದವನೆಂದು ಹೇಳಲಾಗಿದೆ.

Read More

ಕಾಲುವೆಗೆ ಉರುಳಿದ ಬೈಕ್; ಓರ್ವ ಮೃತ; ಇನ್ನೋರ್ವ ಗಂಭೀರ

ಶಿರಸಿ: ನಿಯಂತ್ರಣ ತಪ್ಪಿ ಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ಘಟನೆ ನಡೆದಿದೆ. ಸಂದೀಪ ಛಲವಾದಿ (24) ಮೃತ ಬೈಕ್ ಸವಾರ.…

Read More

ರಸ್ತೆ ಬದಿ‌ ಮಲಗಿದ್ದವರ ಮೇಲೆ ಕಾರು ಹರಿದು ಈರ್ವರಿಗೆ ಗಾಯ

ಶಿರಸಿ: ಶಿರಸಿ-ಕುಮಟಾ ರಸ್ತೆಯ ಹೀಪನಳ್ಳಿ ಕ್ರಾಸ್‌ ಬಳಿ ಕಾರೊಂದು ರಸ್ತೆ ಬದಿ‌ ಮಲಗಿದ್ದವರ ಮೇಲೆ ಹರಿದು ಈರ್ವರು ಗಂಭೀರವಾಗಿ ಗಾಯಗೊಂಡ ಘಟನೆ‌ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ ಎಂದು ತಿಳಿದುಬಂದಿದೆ. ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಊಟ ಮಾಡಿ…

Read More
Back to top