Slide
Slide
Slide
previous arrow
next arrow

ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಹೊನ್ನಾವರ: ನ್ಯಾಶನಲ್ ಟೆಸ್ಟಿಂಗ್ ಏಜನ್ಸಿ ನಡೆಸುವ ಜೆ.ಇ.ಇ. ಮೇನ್ಸ್ ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಭ್ಯಸಿಸಿದ ವಿದ್ಯಾರ್ಥಿಗಳು ಸ್ಫರ್ಧಾತ್ಮಕ ಪರೀಕ್ಷೆಯಾದ ಜೆಇಇ ಮೇನ್ಸ್ ನ 2 ನೇ ಪರೀಕ್ಷೆಯಲ್ಲಿಯೂ…

Read More

ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸವಿಲ್ಲದ ಬಿಜೆಪಿಗರಿಗೆ ಹೀನಾಯ ಸೋಲಾಗಬೇಕು: ದೇಶಪಾಂಡೆ

ಹಳಿಯಾಳ: ಬಿಜೆಪಿಗರಿಗೆ ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸವಿಲ್ಲ. ಹಿಂದು, ಮುಸ್ಲಿಂ ಸೇರಿದಂತೆ ಯಾವುದೇ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಕರೆನೀಡಿದರು. ಮುರ್ಕವಾಡ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕಾಂಗ್ರೆಸ್ ಪ್ರಚಾರ…

Read More

ಹಿಂಸಾತ್ಮಕವಾಗಿ ಒಂಟೆಯನ್ನು ಬಂಧಿಸಿಟ್ಟ ಆರೋಪಿಗಳ ಬಂಧನ

ಭಟ್ಕಳ: ಅಕ್ರಮವಾಗಿ ನೀರು ಮೇವು ಕೊಡದೆ ಹಿಂಸಾತ್ಮಕವಾಗಿ ಒಂಟೆಗಳನ್ನು ಕಟ್ಟಿ ಹಾಕಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 5 ಒಂಟೆಗಳನ್ನು ರಕ್ಷಣೆ ಮಾಡಿದ ಘಟನೆ ಕಾರಗದ್ದೆ ಸಮೀಪ ನಡೆದಿದ್ದು ಇಬ್ಬರು ಆರೋಪಿಗಳ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ…

Read More

ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದ: ಡಾ.ಅಂಜಲಿ

ಹಳಿಯಾಳ: ಬಿಜೆಪಿಗರು ರಾಜಕೀಯ ಮಾಡುವುದಕ್ಕಾಗಿ ಯಾವ ದೇವರನ್ನೂ ಬಿಟ್ಟಿಲ್ಲ, ಯಾವ ಸಂತರ ಹೆಸರನ್ನೂ ಬಿಟ್ಟಿಲ್ಲ. ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ತೇರಗಾಂವ…

Read More

ಬಿಜೆಪಿ ಸಾಧನೆಯನ್ನು ಮನೆಮನೆಗೆ ತಲುಪಿಸುವ ಕಾರ್ಯವಾಗಲಿ: ಗುರುರಾಜ ಗಂಟಿಹೊಳೆ

ಹೊನ್ನಾವರ: ದೇಶದ ಪ್ರಧಾನಿ ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಕಾರ್ಯಕರ್ತರೆಲ್ಲರೂ ಒಗ್ಗೂಡಿ ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ಕಡತೋಕಾದ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ…

Read More

ಯಕ್ಷರಂಗದ ಅಪ್ರತಿಮ ಭಾಗವತ ದಿ.ಸುಬ್ರಹ್ಮಣ್ಯ ಧಾರೇಶ್ವರ: ವಿ.ಕೆ.ಭಟ್

ಹೊನ್ನಾವರ: ವಿದ್ಯಾರ್ಥಿ ಜೀವನದಲ್ಲಿಯೇ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ ಸುಬ್ರಮಣ್ಯ ಧಾರೇಶ್ವರ ಬದುಕಿನಲ್ಲಿ ಕಂಡುಂಡ ಅನುಭವವೇ ಅವರ ಕಲಾಶಕ್ತಿಗೆ ಪ್ರೇರಣೆಯಾಗಿತ್ತು ಎಂದು ನಿವೃತ್ತ ಶಿಕ್ಷಕ ವಿ.ಕೆ.ಭಟ್ ಹೇಳಿದರು. ಧಾರೇಶ್ವರದ ಸಭಾಭವನದಲ್ಲಿ ದಿ. ಸುಬ್ರಮಣ್ಯ ಧಾರೇಶ್ವರರವರ ಅಭಿಮಾನ ಬಳಗ…

Read More

ಶಿರಸಿಗೆ ಪ್ರಧಾನಿ ಮೋದಿ : ಪೂರ್ವ ಸಿದ್ಧತೆ ವೀಕ್ಷಿಸಿದ ರೂಪಾಲಿ ನಾಯ್ಕ

ಶಿರಸಿ : ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್ ನಾಯ್ಕ ಏಪ್ರಿಲ್28 ರಂದು ಶಿರಸಿಯಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಕಾರ್ಯಕ್ರಮದ ಪೂರ್ವ ಸಿದ್ಧತೆ ವೀಕ್ಷಣೆ ಮಾಡಿದರು. ಬಳಿಕ ಕಾರ್ಯಕ್ರಮದ ಪ್ರಬಂಧಕರಿಗೆ, ಕಾರ್ಯಕರ್ತರಿಗೆ ಕಾರ್ಯಕ್ರಮದ ಸಿದ್ಧತೆ, ವ್ಯವಸ್ಥೆ…

Read More

ಜೆ.ಇ.ಇ.ಮೈನ್ಸ್: ಕೆನರಾ ಎಕ್ಸಲೆನ್ಸ್ ವಿದ್ಯಾರ್ಥಿಗಳ ಸಾಧನೆ

ಕುಮಟಾ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಈ ವರ್ಷದ ಜನವರಿ ಮತ್ತು ಏಪ್ರಿಲ್‌ನಲ್ಲಿ ಎರಡು ಹಂತಗಳಲ್ಲಿ ನಡೆಸಿದ ರಾಷ್ಟ್ರಮಟ್ಟದ ಜೆ.ಇ.ಇ ಮೈನ್ಸ್ 2024 ಪರೀಕ್ಷೆಯ ಅಂತಿಮ ಫಲಿತಾಂಶವು ಪ್ರಕಟವಾಗಿದ್ದು, ಕುಮಟಾದ ಗೋರೆಯ ಕೆನರಾ ಎಕ್ಸಲೆನ್ಸ್ ಪದವಿಪೂರ್ವ ಕಾಲೇಜಿನಿಂದ ಪರೀಕ್ಷೆ ಎದುರಿಸಿದ…

Read More

ಏ.28ಕ್ಕೆ ಮಕ್ಕಳ ಯಕ್ಷಗಾನ

ಶಿರಸಿ: ಯಕ್ಷಾಂಕುರ ಐನಬೈಲ್ ಶಿರಸಿ ಇವರ ಆಶ್ರಯದಲ್ಲಿ ಮಕ್ಕಳ ಯಕ್ಷಗಾನ ಶಿಬಿರದ ಮುಕ್ತಾಯ ಸಮಾರಂಭ ನಿಮಿತ್ತ ಶ್ರೀ ದೇವಿದಾಸ ವಿರಚಿತ ಆಖ್ಯಾನಗಳಾದ ಚಕ್ರವ್ಯೂಹ ಮತ್ತು ಸೈಂಧವ ವಧೆ ಯಕ್ಷಗಾನವು ಪರಮೇಶ್ವರ ಹೆಗಡೆ ಇವರ ನಿರ್ದೇಶನ ಮತ್ತು ಭಾಗವತಿಕೆಯಲ್ಲಿ ಏ:28,…

Read More

ಮಹಿಳಾ ಮತಗಟ್ಟೆಗಳ ಆಕರ್ಷಣೆ ಹೆಚ್ಚಿಸಲಿದ್ದಾರೆ ಮಹಿಳಾ ಮತಗಟ್ಟೆ ಸಿಬ್ಬಂದಿ

ಪ್ರತಿಯೊಂದು ಯಶಸ್ವಿ ಕಾರ್ಯದ ಹಿಂದೆ ಮಹಿಳೆಯರ ಕೊಡುಗೆ ಇರುತ್ತದೆ ಎಂಬ ಮಾತಿನಂತೆ, ಮಹಿಳೆಯರು ಇರುವ ಕಡೆಗಳಲ್ಲಿ ಒಂದು ರೀತಿಯ ಆತ್ಮೀಯ ಮತ್ತು ಆಹ್ಲಾದಕರ ವಾತಾವರಣ ಕಂಡು ಬರುವುದು ಸಾಮಾನ್ಯ, ಅದೇ ರೀತಿ ಉತ್ತರ ಕನ್ನಡ ಲೋಕಸಭಾ ಸಾರ್ವತ್ರಿಕ ಚುನಾವಣೆ-2024…

Read More
Back to top