Slide
Slide
Slide
previous arrow
next arrow

ವಸ್ತುಗಳನ್ನು ಖರೀದಿಗೂ ಮುನ್ನ ಪರಿಶೀಲಿಸಿ: ನ್ಯಾ. ಮಾಯಣ್ಣ ಬಿ.ಎಲ್.

ಕಾರವಾರ: ಗ್ರಾಹಕರು ವಸ್ತುವಿನ ಗುಣಮಟ್ಟ, ಅವಧಿ, ಉತ್ಪನ್ನದ ವಿವರಗಳನ್ನು ಜವಾಬ್ದಾರಿ ನಾಗರೀಕನಾಗಿ ಪರಿಶೀಲಿಸಿ ಖರೀದಿಸಿದಾಗ ಮೋಸ ಹೋಗುವುದನ್ನು ತಡೆಗಟ್ಟಬಹುದು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

Read More

ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆಪತ್ರ ಪತ್ರಗಳ ವಿತರಣಾ ಕಾರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ…

Read More

ಕಾಗದ ಕಾರ್ಖಾನೆ ಯಂತ್ರದಡಿ ಸಿಲುಕಿದ ಕಾರ್ಮಿಕ: ಗಂಭೀರ ಗಾಯ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಚಿಪ್ಪರ್ ಹೌಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಯಂತ್ರದಡಿ ಸಿಲುಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ನಿರ್ಮಲನಗರದ‌ ನಿವಾಸಿ 35 ವರ್ಷ ವಯಸ್ಸಿನ ಶ್ರೀಕಾಂತ ಲಕ್ಷ್ಮಣ ಹರಿಜನ ಎಂಬವರೇ…

Read More

ಉತ್ತರ ಕನ್ನಡದಲ್ಲಿ ವಿದ್ವತ್ ಪರಂಪರೆಯ ನದಿ ಹರಿದಿದೆ: ಗಜಾನನ ಶರ್ಮಾ

ಹೊನ್ನಾವರ: ತಾಲೂಕಿನ ಗುಣವಂತೆಯ ಕೆರಮನೆಯ ಶಂಭು ಹೆಗಡೆ ಬಯಲು ರಂಗಮಂದಿರದಲ್ಲಿ ಹದಿನಾಲ್ಕನೇ ರಾಷ್ಟ್ರೀಯ ನಾಟ್ಯೋತ್ಸವದ ತೃತೀಯ ದಿನದ ಸಭಾ ಕಾರ್ಯಕ್ರಮ ವಿದ್ಯುಕ್ತವಾಗಿ ಶುಭಾರಂಭಗೊಂಡಿತು.  ಯಕ್ಷಗಾನ ಶೈಲಿಯಲ್ಲಿ ಅನಂತ  ಹೆಗಡೆ ದಂತಳಿಕೆ ಗಣಪತಿ ಸ್ತುತಿ ಗೈದರು. ಹಿಮ್ಮೇಳದಲ್ಲಿ ಮೃದಂಗ ವಾದಕರಾಗಿ…

Read More

ಸಂಸದ ಅನಂತಕುಮಾರ್‌ಗೆ ಹೈಕಮಾಂಡ್ ತುರ್ತು ಬುಲಾವ್; ಕಾಗೇರಿಗೆ ಟಿಕೆಟ್ ?

ಶಿರಸಿ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಭಾಜಪಾದ ಟಿಕೆಟ್ ಹಂಚಿಕೆ ಕಗ್ಗಂಟಾಗಿ ಉಳಿದಿದ್ದು, ಹೈ ಕಮಾಂಡ್ ಸಂಸದ, ಹಿಂದೂ ಹುಲಿ ಅನಂತಕುಮಾರ ಹೆಗಡೆಯನ್ನು ಕರೆಸಿಕೊಳ್ಳುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಳೆದ ಕೆಲ ದಿನದ ಹಿಂದೆ…

Read More

‘ಮನೆಯಂಗಳದಿಂದ ಮಂಗಳನ ಅಂಗಳದವರೆಗೆ ಹೆಣ್ಣಿನ ಕೊಡುಗೆ ಬೆಳೆದಿದೆ’

ಹೊನ್ನಾವರ : ಮನೆಯ ಅಂಗಳದಲ್ಲಿ ರಂಗೋಲಿ ಹಾಕುವ ಹೆಣ್ಣು ಇಂದು ಮಂಗಳನ ಅಂಗಳಕ್ಕೆ ರಂಗೋಲಿ ಹಾಕಲು ಸಮಯ ಕಾಯುತ್ತಿರುತ್ತಾಳೆ. ಎಲ್ಲಾ ಹೋರಾಟಗಳಲ್ಲಿಯೂ, ತ್ಯಾಗಗಳಲ್ಲಿಯೂ ಮಹಿಳೆಯರ ದೊಡ್ಡ ಪ್ರಮಾಣದ ಕೊಡುಗೆಗಳಿವೆ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ…

Read More

ಜಾತ್ರೆಗೆ ಸರ್ವ ಸಿದ್ಧತೆ ಕಲ್ಪಿಸಲು ಶಾಸಕ ಭೀಮಣ್ಣ ಸೂಚನೆ

ಶಿರಸಿ: ನಾಡಿನ ಪ್ರಸಿದ್ಧ ಜಾತ್ರೆಯಾಗಿರುವ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ಇದೇ ಮಾ.19ರಿಂದ ಆರಂಭವಾಗುತ್ತಿದೆ. ಅದಕ್ಕೆ ಬೇಕಾದ ಎಲ್ಲ ಸೌಲಭ್ಯವನ್ನು ದೇವಾಲಯದ ಆಡಳಿತ ಮಂಡಳಿ, ಪೋಲೀಸ್ ಇಲಾಖೆ, ನಗರಸಭೆ, ಕಂದಾಯ ಹಾಗೂ ಇತರ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು…

Read More

ಬಾಳಿಗಾ ಮಹಾವಿದ್ಯಾಲಯದಲ್ಲಿ ಕ್ರಿಯಾ ಸಂಶೋಧನಾ ಕಾರ್ಯಾಗಾರ

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ ಘಟಕದ ಅಡಿಯಲ್ಲಿ ಕ್ರಿಯಾ ಸಂಶೋಧನೆಯ ಕಾರ್ಯಾಗಾರ ಆಯೋಜಿಸಲಾಗಿತ್ತು. ವಿಶೇಷ ಉಪನ್ಯಾಸಕರಾಗಿ ಹೊನ್ನಾವರದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಸವಿತಾ ನಾಯ್ಕ ಮಾತನಾಡಿ, ಕ್ರಿಯಾ ಸಂಶೋಧನೆಯ ಉದ್ದೇಶಗಳು, ಹಂತಗಳು, ರಚನೆಗಳು, ಉಪಯೋಗ…

Read More

ಓಸಿ, ಮಟಕಾ ಅಡ್ಡೆ ಮೇಲೆ ದಾಳಿ: ಪ್ರಕರಣ ದಾಖಲು

ಹೊನ್ನಾವರ: ತಾಲೂಕಿನ ಮಂಕಿ ಬಣಸಾಲೆಯ ಮೀನು ಮಾರ್ಕೆಟ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊರ್ವ ಓಸಿ,ಮಟಕಾ ಜೂಗಾರಾಟ ಆಡಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಆರೋಪಿತ ವ್ಯಕ್ತಿ ಕಾಸರಕೋಡ್ ದೇವಸ್ಥಾನಕೇರಿಯ ಈಶ್ವರ್ ಬಡ್ಕಾ ಗೌಡ, ಇನ್ನೊರ್ವ ಮಂಕಿ…

Read More

ಅಮರೇಶ್ ರಾಠೋಡ್‌ಗೆ ‘ಪಿಡಿಒ ಆಫ್ ದಿ ಮಂತ್’ ಪ್ರಶಸ್ತಿ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಫೆಬ್ರುವರಿ ತಿಂಗಳಲ್ಲಿ ಜೋಯಿಡಾ ತಾಲ್ಲೂಕಿನ ರಾಮನಗರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮರೇಶ್ ರಾಠೋಡ ಅವರು ಭಾಜನರಾಗಿದ್ದಾರೆ.…

Read More
Back to top