Slide
Slide
Slide
previous arrow
next arrow

ಜೀವ ಬಲಿ ಪಡೆಯುವ ರೀತಿಯಲ್ಲಿ ಸಂಚರಿಸಿದ ಕಟ್ಟಿಗೆ ತುಂಬಿದ್ದ ಟ್ರಕ್

ದಾಂಡೇಲಿ : ಅಸಮರ್ಪಕವಾಗಿ ಹಾಗೂ ನಿರ್ಲಕ್ಷದಿಂದ ಕಟ್ಟಿಗೆಯನ್ನು ಹೇರಿಕೊಂಡು ಜೀವ ಬಲಿ ಪಡೆಯುವ ರೀತಿಯಲ್ಲಿ ಟ್ರಕ್ಕೊಂದು ಸಂಚರಿಸಿದ ಘಟನೆ ಶನಿವಾರ ಮಧ್ಯಾಹ್ನ ನಗರದ ಅಂಬೇವಾಡಿ ಮುಖ್ಯ ರಸ್ತೆಯಲ್ಲಿ ಕಂಡುಬಂದಿದೆ. ಅತಿ ಹೆಚ್ಚು ವಾಹನಗಳು ಸಂಚರಿಸುವ ರಾಜ್ಯ ಹೆದ್ದಾರಿಯಾಗಿರುವ ಅಂಬೇವಾಡಿ…

Read More

ಕೆ.ಸಿ.ಇ.ಟಿ: ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ‍್ಯಾಂಕ್‌

 ಕಾರ್ಕಳ: ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ‍್ಯಾಂಕ್‌ನೊಳಗೆ 14 ಸ್ಥಾನ  ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ.ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು…

Read More

ಕದ್ರಾ ವ್ಯಾಪ್ತಿಯ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ : ಶಾಸಕ ಸೈಲ್

ಕಾರವಾರ: ಮಳೆಗಾಲದ ಅವಧಿಯಲ್ಲಿ ಕ್ರದಾ ಜಲಾಶಯ ವ್ಯಾಪ್ತಿಯಲ್ಲಿ ವಾಸಿಸುವ ಸಾರ್ವಜನಿಕರ ಮತ್ತು ಗ್ರಾಮಸ್ಥರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಅಧಿಕಾರಿಗಳಿಗೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಸೂಚನೆ ನೀಡಿದರು.ಅವರು ಶನಿವಾರ…

Read More

ಕದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಕಾರವಾರ: ಕದ್ರಾ ಜಲಾಶಯಕ್ಕೆ ಶನಿವಾರ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಬಾಗಿನ ಅರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ಉಪ ವಿಭಾಗಾಧಿಕಾರಿ ಕನಿಷ್ಕ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಾಜೇಂದ್ರ ರಾಣೆ, ಮಲ್ಲಾಪುರ ಗ್ರಾ.ಪಂ.…

Read More

ಜಿ.ಪಂ ಸಿಇಒ ರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

ಕಾರವಾರ: ಜಿಲ್ಲಾ ಪಂಚಾಯತ ಮುಖ್ಯ ನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಹಳಿಯಾಳ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ತಾಲೂಕಿನ ತೇರಗಾಂವ್, ಕಾವಲವಾಡ ಮತ್ತು 111 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು…

Read More

ಎಸ್ಎಸ್ಎಲ್‌ಸಿ: ಚಂದನಕ್ಕೆ ರಾಜ್ಯ ಮಟ್ಟದಲ್ಲಿ 3 ರ‍್ಯಾಂಕ್‌ಗಳು

ಶಿರಸಿ; 2024-25 ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯೆ ಮರು ಮೌಲ್ಯ ಮಾಪನದಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ ಗಣೇಶ ನಾಗರಾಜ ಭಟ್ 622 ಅಂಕ (99.52%) ಪಡೆದು ರಾಜ್ಯಕ್ಕೆ 4 ನೇ ಸ್ಥಾನ ಹಾಗೂ ಶಾಲೆಗೆ ದ್ವಿತೀಯ…

Read More

ಭೂಮಿ ಹಕ್ಕಿನ ಮಹಿಳಾ ಘಟಕಕ್ಕೆ ಚಾಲನೆ

ಕತ್ತಲೆ ಹೋರಾಟದಿಂದ, ಭೂಮಿ ಹಕ್ಕಿನ ಬೆಳಕಿನೆಡೆ ಸಾಗಬೇಕಾಗಿದೆ: ರಂಜಿತಾ ರವೀಂದ್ರ ಶಿರಸಿ: ಅರಣ್ಯ ಭೂಮಿ ಹಕ್ಕಿನ ಹೋರಾಟಕ್ಕೆ ೩೩ ವರ್ಷವಾಗಿದೆ. ಇಂದು ನಾವು ಕತ್ತಲೆಯ ಹೋರಾಟದಿಂದ, ಭೂಮಿ ಹಕ್ಕಿನ ಬೆಳಕಿನ ಕಡೆ ಸಾಗಬೇಕಾಗಿದೆ. ಈ ಹಿನ್ನಲೆಯಲ್ಲಿ ಹೋರಾಟಕ್ಕೆ ಮಹಿಳೆಯರ…

Read More

ಕಬ್ಬಡ್ಡಿ ಪಂದ್ಯಾವಳಿ: ಅಂತರ ಮಲಯ ಮಟ್ಟಕ್ಕೆ ಶಿರಸಿ ಸರ್ಕಾರಿ ಕಾಲೇಜ್ ತಂಡ ಆಯ್ಕೆ

ಶಿರಸಿ: ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಟ್ಕಳದ ಅಂಜುಮಾನ ಇನ್ಸ್‌ಟ್ಯೂಟ್ ಆಫ್ ಮ್ಯಾನೆಜಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಮಹಾವಿದ್ಯಾಲಯದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ 3 ನೇ ವಲಯ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು…

Read More

ಎಲ್ಲೆಡೆ ವರುನ ಆರ್ಭಟ: ಜನಜೀವನ ಅಸ್ತವ್ಯಸ್ತ

ಸಿದ್ದಾಪುರ: ಭಾರಿ ಮಳೆಯಿಂದಾಗಿ ತಾಲೂಕಿನ ಕವಂಚೂರು ಗ್ರಾಪಂ ವ್ಯಾಪ್ತಿಯ ಹಿತ್ಲಕೊಪ್ಪ ಗ್ರಾಮದ ರಸ್ತೆಯಲ್ಲಿ ನೀರು ನಿಂತು ಜನರ ಓಡಾಟಕ್ಕೆ ತೊಂದರೆಯಾಗಿರುವುದನ್ನು ಮನಗಂಡ ತಾಪಂ ಇಒ ದೇವರಾಜ್ ಹಿತ್ತಲಕೊಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೀರು ಸರಾಗವಾಗಿ ಹರಿದುಹೋಗುವಂತ ಕಾಲುವೆ…

Read More

ಡಿಸೆಂಬರ್ ತಿಂಗಳ ಹಾಲಿನ ಪ್ರೋತ್ಸಾಹಧನ ಜಮಾ

ಶಿರಸಿ: ಡಿಸೆಂಬರ್-2024 ನೇ ಮಾಹೆಯ ರೂ.5 ಪ್ರೋತ್ಸಾಹಧನ ಮೇ. 23, ಶುಕ್ರವಾರದಂದು ಹಾಲು ಉತ್ಪಾದಕರ ಖಾತೆಗೆ ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉಪಾಧ್ಯಕ್ಷರಾದ ಸುರೇಶ್ಚಂದ್ರ…

Read More
Back to top