ನವದೆಹಲಿ: ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅಡಿಯಲ್ಲಿ ಶೇಕಡಾ 75 ಕ್ಕಿಂತ ಹೆಚ್ಚು ಕ್ಯಾನ್ಸರ್ ಚಿಕಿತ್ಸೆಗಳನ್ನು ಗ್ರಾಮೀಣ ಜನರು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮಾಹಿತಿ ನೀಡಿದ್ದಾರೆ. ದೇಶದ ಗ್ರಾಮೀಣ ಭಾಗದಲ್ಲಿ…
Read Moreಜಿಲ್ಲಾ ಸುದ್ದಿ
ಇಂದಿನಿಂದ ಹೆಗ್ಗಾರಿನಲ್ಲಿ ಆಧಾರ್ ತಿದ್ದುಪಡಿ ಕಾರ್ಯ
ಅಂಕೋಲಾ: ಇಂದು ಬೆಳಿಗ್ಗೆ 9.30 ಕ್ಕೆ ಸರಿಯಾಗಿ ಹೆಗ್ಗಾರಿನ ಕಲ್ಪತರು ಸಹಕಾರಿ ಸಂಘದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಲಿದ್ದು ಒಂದು ವಾರಗಳ ತನಕ ನಡೆಯಲಿದ್ದು ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಗಾಂವಕರ್ ಪ್ರಕಟಣೆಯಲ್ಲಿ…
Read Moreಗಮನ ಸೆಳೆದ ಸ್ಟೀಲ್ ಬಟ್ಟಲಿನ ಮದುವೆ ಆಮಂತ್ರಣ
ಶಿರಸಿ: ಸಾಮಾನ್ಯವಾಗಿ ಮದುವೆ-ಉಪನಯನದ ಆಮಂತ್ರಣ ಪತ್ರಿಕೆಗಳು ಪೇಪರ್, ಕಾರ್ಡ್ಶೀಟ್ ಗಳ ವಿವಿಧ ವಿನ್ಯಾಸಗಳಲ್ಲಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಇಲ್ಲೊಂದು ವಿಶೇಷವಾದ ಮದುವೆ ಆಮಂತ್ರಣ ಪತ್ರಿಕೆ ಎಲ್ಲರ ಗಮನ ಸೆಳೆದಿದೆ. ಶಿರಸಿ ತಾಲೂಕಿನ ಹೊನ್ನೆಗದ್ದೆಯ ಮಹಾಲಕ್ಷ್ಮೀ ಸತ್ಯನಾರಾಯಣ ಹೆಗಡೆ ಇವರ…
Read Moreಹುಲ್ಲಿನ ಬಣವೆಗೆ ಬೆಂಕಿ: ಲಕ್ಷಾಂತರ ರೂ. ಹಾನಿ
ದಾಂಡೇಲಿ : ತಾಲ್ಲೂಕಿನ ಬಡಕಾನಶಿರಡಾ ಗ್ರಾ.ಪಂ. ವ್ಯಾಪ್ತಿಯ ಹಾರ್ನೋಡಾ ಗ್ರಾಮದಲ್ಲಿ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿಯಾದ ಘಟನೆ ಶನಿವಾರ ನಡೆದಿದೆ. ಹಾರ್ನೋಡಾ ಗ್ರಾಮದ ನಿವಾಸಿ ಬಾಬು ಲಕ್ಕು ಪಟಕಾರೆ ಎಂಬವರಿಗೆ ಸೇರಿದ ಹುಲ್ಲಿನ…
Read Moreವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯಿಂದ ನಿರ್ಮಿತವಾದ ಅಂಗನವಾಡಿ ಕೇಂದ್ರ ಲೋಕಾರ್ಪಣೆ
ದಾಂಡೇಲಿ : ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್ಆರ್ ಯೋಜನೆಯಡಿ ನಗರದ ಹಳೆ ದಾಂಡೇಲಿಯ ಸ್ವಾಮಿಲ್ ಹತ್ತಿರ ರೂ.25 ಲಕ್ಷ ಮೊತ್ತದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿ ಕಟ್ಟಡದ ಉದ್ಘಾಟನೆಯು ಶನಿವಾರ ಜರುಗಿತು. ನೂತನ ಅಂಗನವಾಡಿ ಕೇಂದ್ರದ ಕಟ್ಟಡವನ್ನು…
Read Moreಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ್ಗೆ ಮಾತೃವಿಯೋಗ
ದಾಂಡೇಲಿ : ಭಾರತೀಯ ಜನತಾ ಪಾರ್ಟಿಯ ದಾಂಡೇಲಿ ಮಂಡಲದ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಕಾಂತ ಕ್ಷೀರಸಾಗರ ಅವರ ತಾಯಿ ಮುಕ್ತಾಬಾಯಿ ಕ್ಷೀರಸಾಗರ ಅವರು ಶನಿವಾರ ವಿಧಿವಶರಾದರು. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಸರಳ, ಸಜ್ಜನಿಕೆಯ ಆದರ್ಶ ಗೃಹಿಣಿಯಾಗಿದ್ದ ಮುಕ್ತಾಬಾಯಿ…
Read Moreದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
ದಾಂಡೇಲಿ : ತಾಲೂಕಿನ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರನಿಗೆ ಗಾಯವಾದ ಘಟನೆ ಶನಿವಾರ ನಡೆದಿದೆ. ನಗರದ ಅಂಬೇವಾಡಿಯ ನಿವಾಸಿ ಕಿರಣ್ ಚಂದ್ರಶೇಖರ್ ಎಂಬವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬರ್ಚಿ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಸಂದರ್ಭದಲ್ಲಿ…
Read Moreಯುವಕ ನೇಣಿಗೆ ಶರಣು
ದಾಂಡೇಲಿ : ಕುಡಿದ ನಶೆಯಲ್ಲಿ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಗರದ 14ನೇ ಬ್ಲಾಕಿನ ಭಾಗ್ಯಮಂದಿರದಲ್ಲಿ ಶನಿವಾರ ನಡೆದಿದೆ. 14ನೇ ಬ್ಲಾಕಿನ ಭಾಗ್ಯಮಂದಿರದ ನಿವಾಸಿಯಾಗಿರುವ 22 ವರ್ಷ ವಯಸ್ಸಿನ ಅಜಯ್ ಸಿಂಗ್ ಬಾಲಾಜಿ ಸಿಂಗ್ ಸುಬೇದಾರ್ ಎಂಬಾತನೆ ಕುಡಿದ…
Read Moreದಾಂಡೇಲಿ ರೋಟರಿ ಕ್ಲಬ್ನಿಂದ ವೆಸ್ಟ್ ಕೋಸ್ಟ್ ಕಾರ್ಖಾನೆಯ ಮಾಲಕರಿಗೆ ಸನ್ಮಾನ
ದಾಂಡೇಲಿ : ನಗರದ ರೋಟರಿ ಕ್ಲಬ್ ವತಿಯಿಂದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಮಾಲಕರಾದ ಶ್ರೀಕುಮಾರ್ ಬಾಂಗಾಡ್ ಅವರನ್ನು ರೋಟರಿ ಕ್ಲಬ್ಬಿನ ಪ್ರಧಾನ ಕಾರ್ಯದರ್ಶಿಯಾಗಿರುವ ಅಶುತೋಷ್ ರಾಯ್ ಅವರ ನೇತೃತ್ವದಲ್ಲಿ ಶನಿವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ವೆಸ್ಟ್ ಕೋಸ್ಟ್ ಕಾಗದ…
Read Moreಕರ್ನಾಟಕ ಬಂದ್ಗೆ ಸಿದ್ದಾಪುರದ ನಾಡದೇವಿ ಹೋರಾಟ ವೇದಿಕೆ ಬೆಂಬಲ
ಸಿದ್ದಾಪುರ: ಮರಾಠಿಗರಿಂದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಸಿದ್ದಾಪುರದ ನಾಡದೇವಿ ಹೋರಾಟ ವೇದಿಕೆ ವತಿಯಿಂದ ಶನಿವಾರ ಬಂದ್ಗೆ ಬೆಂಬಲ ನೀಡಲಾಯಿತು. ಸರ್ಕಾರಿ…
Read More