Slide
Slide
Slide
previous arrow
next arrow

ದಿನಕ್ಕೊಂದು ಕಗ್ಗ

ಮಾನವರೋ ದಾನವರೋ ಭೂಮಾತೆಯನು ತಣಿಸೆ ।ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ॥ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ ।ಸೌನಿಕನ ಕಟ್ಟೆಯೇಂ? – ಮಂಕುತಿಮ್ಮ ॥ ಇವರೇನು ಮನುಷ್ಯರೋ ಅಥವಾ ರಾಕ್ಷಸರೋ? ಈ ಭೂಮಾತೆಯನು ತಣಿಸಲು ಅಂದರೆ…

Read More

ದಿನಕ್ಕೊಂದು ಕಗ್ಗ

ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ ।ಮೃತ್ಯು ಕುಣಿಯುತಲಿಹನು ಕೇಕೆಹಾಕುತಲಿ ॥ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ ।ಎತ್ತಲಿದಕೆಲ್ಲ ಕಡೆ? – ಮಂಕುತಿಮ್ಮ ॥ ೧೧ ॥ ಭೂಮಿಕೆ ಅದೇ. ಯುದ್ಧ. ಘೋರ ವಿಶ್ವ ಮಹಾ ಯುದ್ಧ. ಇಡೀ ವಿಶ್ವವೇ ಅಲುಗಾಡುವಂಥ ಯುದ್ಧ.…

Read More

ದಿನಕ್ಕೊಂದು ಕಗ್ಗ

ಏನು ಪ್ರಪಂಚವಿದು! ಏನು ಧಾಳಾಧಾಳಿ!।ಏನದ್ಭುತಾಪಾರಶಕ್ತಿನಿರ್ಘಾತ! ॥ಮಾನವನ ಗುರಿಯೇನು? ಬೆಲೆಯೇನು? ಮುಗಿವೇನು?।ಏನರ್ಥವಿದಕೆಲ್ಲ?- ಮಂಕುತಿಮ್ಮ ॥ ೧೦ ॥ ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿ, ಮೊದಲ ಮೂರು ಕಗ್ಗಗಳಲಿ, ಶ್ರೀ ಗುಂಡಪ್ಪನವರು, ಆ ಪರಮಾತ್ಮನೆಂದೆನಿಸಿಕೊಂಡ, ಪರಮಶಕ್ತಿಗೆ ನಮಿಸುತ್ತಾ, ಮುಂದಿನ ಕಗ್ಗಗಳಲ್ಲಿಮನುಷ್ಯನ ಜೀವನದ…

Read More

ದಿನಕ್ಕೊಂದು ಕಗ್ಗ

ಏನು ಭೈರವಲೀಲೆಯೀ ವಿಶ್ವವಿಭ್ರಮಣೆ ।ಏನು ಭೂತಗ್ರಾಮನರ್ತನೋನ್ಮಾದ ॥ಏನು ವಿಸ್ಮಯ ಸೃಷ್ಟಿ! – ಮಂಕುತಿಮ್ಮ ॥ ೯ ॥ ಏನಿದು ಭೈರವ ಲೀಲೆ. ಏನಿದು ಇಡೀ ವಿಶ್ವದ ಸುತ್ತಾಟ. ಏನಿದು ಪಂಚ ಮಹಾ ಭೂತಗಳ ಮತ್ತು ಆ ಭೂತಗಳ ವಾಸಸ್ಥಳವಾದ…

Read More

ದಿನಕ್ಕೊಂದು ಕಗ್ಗ

ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? ।ಭ್ರಮಿಪುದೇನಾಗಾಗ ಕರ್ತೃವಿನ ಮನಸು? ॥ಮಮತೆಯುಳ್ಳವನಾತನಾದೊಡೀ ಜೀವಗಳು ।ಶ್ರಮಪಡುವುವೇಕಿಂತು? – ಮಂಕುತಿಮ್ಮ ॥ ೮ ॥ ಇಲ್ಲಿ ಗುಂಡಪ್ಪನವರು  ಕೇಳುವ ಪ್ರಶ್ನೆ ಹೀಗಿದೆ” ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಅಥವಾ ಗುರಿ ಏನಾದರೂ ಇದೆಯೇ?…

Read More

ದಿನಕ್ಕೊಂದು ಕಗ್ಗ

ಬದುಕಿಗಾರ್ ನಾಯಕರು, ಏಕನೊ ಅನೇಕರೋ? ।ವಿಧಿಯೊ ಪೌರುಷವೊ ಧರುಮವೊ ಅಂಧಬಲವೋ? ॥ಕುದುರುವುದದೆಂತು ಈಯವ್ಯವಸ್ಥೆಯ ಪಾಡು? ।ಅದಿಗುದಿಯೆ ಗತಿಯೇನೋ? – ಮಂಕುತಿಮ್ಮ ॥ ೭ ॥ ಈ ಬದುಕಿಗೆ ಯಾರು ನಾಯಕರು? ಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋ? ಅಥವಾ ಈ…

Read More

ದಿನಕ್ಕೊಂದು ಕಗ್ಗ

ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ ।ದೇವ ಸರ್ವೇಶ ಪರಬೊಮ್ಮನೆಂದು ಜನಂ ॥ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ ।ಆ ವಿಚಿತ್ರಕೆ ನಮಿಸೊ – ಮಂಕುತಿಮ್ಮ ॥ ೧ ॥ ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ…

Read More

ಸೇವಾದಳ ರಾಷ್ಟ್ರೀಯ ಭಾವೈಕ್ಯತಾ ನಾಯಕತ್ವ ತರಬೇತಿ ಶಿಬಿರ

ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ.) ಭಾರತ ಸೇವಾದಳ ಜಿಲ್ಲಾ ಸಮಿತಿ ಶಿರಸಿ ಹಾಗೂ ಭಾರತ ಸೇವಾದಳ ತಾಲೂಕು ಸಮಿತಿ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ಸೇವಾದಳ ಶತಮಾನೋತ್ಸವದ…

Read More

ಸುವಿಚಾರ

ಯದಾ ಕಿಂಚಿಜ್ಞೋಹಂ ದ್ವಿಪ ಇವ ಮದಾಂಧಃ ಸಮಭವಮ್ತದಾ ಸರ್ವಜ್ಞೋಸ್ಮೀತ್ಯಭವದವಲಿಪ್ತಂ ಮಮ ಮನಃ |ಯದಾ ಕಿಂಚಿತ್ಕಿಂಚಿದ್ಬುಧಜನಸಕಾಶಾದವಗತಃತದಾ ಮೂರ್ಖೋಸ್ಮೀತಿ ಜ್ವರ ಇವ ಮದೋ ಮೇ ವ್ಯಪಗತಃ | ತಾನು ಅಲ್ಪಜ್ಞಾನಿಯಾಗಿದ್ದಕಾಲದಲ್ಲಿ ತನಗೇ ಎಲ್ಲ ತಿಳಿದಿದೆಯೆನ್ನುವ ಭ್ರಮೆಯಲ್ಲಿಆನೆಯಂತೆ ನನಗೊಂದು ಮದ ಇತ್ತು. ನನ್ನ…

Read More

ಸುವಿಚಾರ

ಯಥಾ ಯಥಾ ವಿಶತ್ಯಸ್ಯಾ ಹೃದಯೇ ಹೃದಯೇಶ್ವರಃತಥಾ ತಥಾ ಬಹಿರ್ಯಾತೌ ಮನ್ಯೇ ಸಂಕೋಚತಃ ಕುಚೌ || ಸುಭಾಷಿತಕಾರನು ಇಲ್ಲಿ ನವಯುವತಿಯ ಕುಚಗಳು ಅದೆಂತು ಮೂಡಿದವು, ಮತ್ತವೆಂತು ಬೆಳೆಯುವವು ಅನ್ನುವುದಕ್ಕೆ ಅತ್ಯಂತ ಕಾವ್ಯಮಯವಾದ ರೀತಿಯಲ್ಲಿ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾನೆ. ನವಯುವತಿಯ…

Read More
Back to top