Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಿ.ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿಗೆ ಹೆಸರು ಪ್ರಕಟ: ಸೆ.24ಕ್ಕೆ ಪ್ರಶಸ್ತಿ ಪ್ರದಾನ

ಶಿರಸಿ: ದಿ. ಜಿ.ಎಸ್.ಹೆಗಡೆ, ಅಜ್ಜೀಬಳರವರ ಸ್ಮರಣಾರ್ಥ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಓರ್ವ ಸಹಕಾರಿಗೆ ಹಾಗೂ ಓರ್ವ ಸಹಕಾರಿ ನೌಕರರಿಗೆ ಕೆನರಾ ಡಿ.ಸಿ.ಸಿ. ಬ್ಯಾಂಕ್ ಲಿ., ಪ್ರಧಾನ ಕಛೇರಿ, ಶಿರಸಿಯಿಂದ ಪ್ರತಿವರ್ಷ ಪ್ರಶಸ್ತಿ ನೀಡಲಾಗುತ್ತಿದ್ದು, ಅದರಂತೆ 2020-21ನೇ…

Read More

ಸಂಪೂರ್ಣ ಭಗವದ್ಗೀತೆ ಕಂಠಸ್ಥೀಕರಣ: ಯಲ್ಲಾಪುರದ ವಾಣಿ ಹೆಗಡೆ ಸಾಧನೆ

ಯಲ್ಲಾಪುರ: ತಾಲೂಕಿನ ಇಡಗುಂದಿ, ಮೂಲೆಮನೆಯ ವಾಣಿ ಹೆಗಡೆ ಇತ್ತೀಚೆಗೆ ಶೃಂಗೇರಿ ಶ್ರೀಮಠದಲ್ಲಿ ಸಂಪೂರ್ಣ ಭಗವದ್ಗೀತೆಯ ಕಂಠಸ್ಥೀಕರಣದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ಇವಳು ಪ್ರಸ್ತುತ ಶೃಂಗೇರಿಯ ರಾಜೀವಗಾಂಧಿ ಸಂಸ್ಕೃತ ಕಾಲೇಜಿನಲ್ಲಿ, ಅದ್ವೈತ ವೇದಾಂತ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದು, ಶೃಂಗೇರಿ ಜಗದ್ಗುರುಗಳಿಂದ…

Read More

ಶಾಂತಾರಾಮ ನಾಯಕರು ಅಂಕೋಲೆಯ ಇತಿಹಾಸವನ್ನು ಕಂಡು ಉಂಡು ಬರೆದವರು: ವಿಠ್ಠಲ ಗಾಂವಕರ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ 22ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಗೌರವವನ್ನ ಶಾಂತಾರಾಮ ನಾಯಕ ಹಿಚಕಡ ಇವರಿಗೆ ಸಂದಿರುವುದು ನಿಜಕ್ಕೂ ಜಿಲ್ಲೆಯ ಜನರು ಹೆಮ್ಮೆ ಪಡುವ ಆಯ್ಕೆಯಾಗಿದೆ. ನಾಯಕರ ಸಾಹಿತ್ಯ ಸೇವೆ ಗುರುತಿಸುವಂತಹದು. ಅದಕ್ಕೂ ಹೆಚ್ಚಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ…

Read More

ಸೈಲ್ ನೇತೃತ್ವದಲ್ಲಿ ಕಾರ್ಮಿಕ ವಿಭಾಗಕ್ಕೆ ನ್ಯಾಯ ಕೊಡಿಸಲು ಕ್ರಮ ಕೈಗೊಳ್ಳಬೇಕು: ಡಿ.ಜಿ.ನಾಯ್ಕ

ಅಂಕೋಲಾ: ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ನಡೆದ ರಾಜ್ಯಮಟ್ಟದ ಕಾರ್ಮಿಕ ವಿಭಾಗದ ಸಭೆಯಲ್ಲಿ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ಇವರನ್ನು ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಿದರು. ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಚರ್ಚೆಯಲ್ಲಿ…

Read More

ಹನೇಹಳ್ಳಿ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸಭೆ

ಗೋಕರ್ಣ: ಹನೇಹಳ್ಳಿ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸರ್ವಸಾಧಾರಣ ಸಭೆ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ ಎನ್.ನಾಯ್ಕ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಸಂಘ ಪ್ರಗತಿಯ ಪಥದತ್ತ ಸಾಗುತ್ತಿದ್ದು, ಈ ವರ್ಷ 16,63,341…

Read More

ಸ್ವರ್ಣವಲ್ಲೀ ಶ್ರೀಗಳಿಂದ ಸಹಸ್ರ ಲಿಂಗಾರ್ಚನೆ ಪೂಜೆ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಸೋಮವಾರ ರಾತ್ರಿ ಸಹಸ್ರ ಲಿಂಗಾರ್ಚನೆಯನ್ನು ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ನಡೆಸಿದರು. ಈ ಕಾರ್ಯಕ್ರಮದಲ್ಲಿ ಹಲವಾರು ಭಕ್ತರು ಭಾಗಿಯಾಗಿ ಶ್ರೀದೇವರ ಕೃಪೆಗೆ ಪಾತ್ರರಾದರು‌.

Read More

ಬೈಕ್-ಬುಲೆರೋ ಅಪಘಾತ: ಬೈಕ್ ಸವಾರ ಮೃತ

ಹೊನ್ನಾವರ: ತಾಲೂಕಿನ ಮೂಡ್ಕಣಿ ಹತ್ತಿರದ ಹಂಗಾರಗುಂಡಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಬುಲೆರೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗುರುವಾರ ಮಧ್ಯಾಹ್ನದ ವೇಳೆಗೆ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದು, ಸಹಸವಾರನಿಗೆ ಗಂಭೀರ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನ…

Read More

ಕಾಳಿ ನದಿಯಲ್ಲಿ ಮೀನು ಹಿಡಿಯುತ್ತಿದವನಿಗೆ ಎಚ್ಚರಿಕೆ ಕೊಟ್ಟು ತಪ್ಪೊಪ್ಪಿಗೆ ಬರೆಸಿದ ಪೊಲೀಸರು

ದಾಂಡೇಲಿ: ನದಿ ತೀರದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಫಲಕಗಳನ್ನು ಅಳವಡಿಸಿದ್ದರೂ ಹಾಗೂ ಮೊಸಳೆಯಿಂದಾದ ದುರ್ಘಟನೆಯ ನಡುವೆಯು ನಗರದ ಕುಳಗಿ ಸೇತುವೆಯ ಕೆಳಗಡೆ ನದಿಗಿಳಿದು ಮೀನು ಹಿಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಹಿಡಿದು, ಎಚ್ಚರಿಕೆ ನೀಡಿ, ತಪ್ಪೊಪ್ಪಿಗೆ ಬರೆಸಿಕೊಂಡಿರುವ ಘಟನೆ ನಡೆದಿದೆ. ನಗರದ…

Read More

ವಿಂಪ್ ಸಂಸ್ಥೆಯಿಂದ ಅಂದಲಗಿ ಪ್ರೌಢಶಾಲೆಗೆ ‘ಸೌರಶಕ್ತಿ ಆಧಾರಿತ ಸ್ಮಾರ್ಟ್ ಕ್ಲಾಸ್’ ಕೊಡುಗೆ

ಮುಂಡಗೋಡ : ತಾಲೂಕಿನ ನಾಗನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಅಂದಲಗಿ ಸರಕಾರಿ ಪ್ರೌಢಶಾಲೆಗೆ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ವಿ.ಆಯ್.ಎನ್.ಪಿ (ವಿಂಪ್) ಇನ್ಪ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿ.ಎಸ್.ಆರ್ ಕಾರ್ಯಚಟುವಟಿಕೆಗಳ ಅಡಿಯಲ್ಲಿ ಕೊಡುಗೆ ನೀಡಿದ ‘ಸೌರಶಕ್ತಿ ಆಧಾರಿತ…

Read More

ಇಂದಿರಾ ಕ್ಯಾಂಟೀನ್‌ಗೆ ಶಾಸಕ ಹೆಬ್ಬಾರ್ ದಿಢೀರ್ ಭೇಟಿ: ಪರಿಶೀಲನೆ

ಯಲ್ಲಾಪುರ: ಶಾಸಕ ಶಿವರಾಮ ಹೆಬ್ಬಾರ್ ಶನಿವಾರ ಪಟ್ಟಣದ ಬೆಲ್ ರಸ್ತೆಯ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿದರು. ಕ್ಯಾಂಟೀನ್‌ಗೆ ಭೇಟಿ ನೀಡಿದ ಅವರು, ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಸೂಚನೆ ನೀಡಿ, ಗುಣಮಟ್ಟದ…

Read More
Back to top